Webdunia - Bharat's app for daily news and videos

Install App

ಮತದಾರರಿಗೆ ವಿಭಿನ್ನ ರೀತಿಯಲ್ಲಿ ಆಶ್ವಾಸನೆ ನೀಡಿದ ವಾಟಾಳ್ ನಾಗರಾಜ್

Webdunia
ಗುರುವಾರ, 10 ಮೇ 2018 (14:33 IST)
ಚಾಮರಾಜನಗರ : ಶಾಸ್ತ್ರಿಗಳು ಮುಂದಿನ ಮುಖ್ಯಮಂತ್ರಿ ನಾನೇ ಎಂದು ಭವಿಷ್ಯ ನುಡಿದಿರುವುದಾಗಿ ಕನ್ನಡ ಪರ ಸಂಘಟನೆಗಳ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಹೇಳಿದ್ದಾರೆ.

‘ಶಾಸ್ತ್ರಿಗಳು ಹೇಳೋ ಪ್ರಕಾರ ನಾನು ಸಿಎಂ ಆಗೋದು ಖಚಿತ. ನಾನು ಸಿಎಂ ಆದರೆ ಚಾಮರಾಜನಗರಕ್ಕೆ ಕೀರ್ತಿ. ಮತಕ್ಕಾಗಿ ಯಾರೇ ಹಣ ನೀಡಿದರೂ ಬೇಡಾ ಎನ್ನಬೇಡಿ. ಹಣ ಕೊಡುವವರಿಂದ ಹಣ ಪಡೆಯಿರಿ. ಹಣ ಪಡೆದು ಓಟು ನಿಮಗೆ ಸ್ವಾಮಿ ಅನ್ನಿ. ಆದರೆ ಮತ ಮಾತ್ರ ನನಗೆ ಹಾಕಿ. ನನಗೆ ನೀವು ಓಟ್ ಹಾಕಿದರೆ ಬೆಂಗಳೂರಿಗೆ ಹೋಗಲು 200 ಬಸ್ ಮಾಡುತ್ತೇನೆ. ಬೆಂಗಳೂರಿಗೆ ಬಂದು ಮಜಾ ಮಾಡಿ. ನಾನೇ ಊಟೋಪಚಾರ ಮಾಡಿಸುತ್ತೇನೆ’ ಎಂದು ವಾಟಾಳ್ ನಾಗರಾಜ್ ಅವರು ಮತದಾರರಿಗೆ ಆಶ್ವಸನೆ ನೀಡಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments