Webdunia - Bharat's app for daily news and videos

Install App

ಸರ್ಕಾರದಲ್ಲಿ ಸಿಡಿ ಬಿಟ್ಟರೆ ಯಾವ ಸಮಸ್ಯೆ ಬಗ್ಗೆ ಚರ್ಚೆಯಾಗುತ್ತಿಲ್ಲ - ವಾಟಾಳ್ ನಾಗರಾಜ್ ಕಿಡಿ

Webdunia
ಶನಿವಾರ, 13 ಮಾರ್ಚ್ 2021 (12:36 IST)
ಬೆಂಗಳೂರು : ತಮಿಳುನಾಡಿನಲ್ಲಿ ನದಿ ಜೋಡಣೆ ಯೋಜನೆ ವಿರೋಧಿಸಿ ಪ್ರತಿಭಟನೆ ಹಿನ್ನಲೆ ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದಲ್ಲಿ ಸಿಡಿ ಬಿಟ್ಟರೆ ಯಾವ ಸಮಸ್ಯೆ ಬಗ್ಗೆ ಚರ್ಚೆಯಾಗುತ್ತಿಲ್ಲ. ಮಹದಾಯಿ ಯೋಜನೆ ಆರಂಭದ ಬಗ್ಗೆ ಸರ್ಕಾರ ಗಮನಿಸುತ್ತಿಲ್ಲ. ರಾಜ್ಯ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಪ್ರತಿಭಟನೆ ಮಾಡುತ್ತೇವೆ. ಮುಂದಿನ  ವಾರ ಕನ್ನಡ ಪರ ಸಂಘಟನೆಗಳ ಸಭೆ ಕರೆಯುತ್ತೇವೆ. ಕರ್ನಾಟಕ ಬಂದ್ ಗೆ ದಿನಾಂಕ ನಿಗದಿಪಡಿಸಿ ಕರೆ ನೀಡುತ್ತೇವೆ ಎಂದು ತಿಳಿಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments