ಬೆಂಗಳೂರಿನಲ್ಲಿ ನ.21 ಪ್ರತಿಭಟನೆ ಎಚ್ಚರಿಕೆ

Webdunia
ಸೋಮವಾರ, 15 ನವೆಂಬರ್ 2021 (18:23 IST)
ಕರ್ನಾಟಕ ರಾಜ್ಯದಲ್ಲಿ ಹಿಂದಿ ಭಾಷೆ ಹೇರಿಕೆ ಮಾಡುವುದನ್ನು ಖಂಡಿಸಿ ಇದೇ 21ರಂದು ಬೆಂಗಳೂರಿನಲ್ಲಿ ಕನ್ನಡ ಚಳುವಳಿ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಲಿದ್ದಾರೆ ಎಂದು ವಾಟಾಳ್ ನಾಗರಾಜ್ ಚಾಮರಾಜನಗರದಲ್ಲಿ ಹೇಳಿದರು.
 
ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ವಾಟಾಳ್ ನಾಗರಾಜ್, ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಸಾರ್ವಭೌಮ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಹಿಂದಿ ಭಾಷೆಗೆ ಅವಕಾಶ ಕೊಡುವುದಿಲ್ಲ ಹಿಂದಿ ಭಾಷೆ ಕಡ್ಡಾಯಗೊಳಿಸಬಾರದು ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕು ಇದು ಇಡೀ ರಾಜ್ಯದ ಕನ್ನಡಿಗರ ಧ್ವನಿಯಾಗಿದೆ ಕನ್ನಡ ಭಾಷೆಗೆ ಧಕ್ಕೆ ಆದರೆ ರಾಜ್ಯದಲ್ಲಿ ಉಗ್ರವಾದ ಹೋರಾಟ ಚಳುವಳಿ ನಡೆಯಲಿದೆ ಎಂದು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಿಯಕರನ ಜೊತೆ ಬ್ರೇಕಪ್ ಆದ ಮೇಲೆ 10 ಲಕ್ಷಕ್ಕೆ ಬೇಡಿಕೆಯಿಟ್ಟ ಯುವತಿ: ಕೋರ್ಟ್ ನೀಡಿದ ತೀರ್ಪಿಗೆ ನೆಟ್ಟಿಗರ ಮೆಚ್ಚುಗೆ Video

Karnataka Weather: ಕರ್ನಾಟಕದಲ್ಲಿ ಈ ಜಿಲ್ಲೆಗೆ ಇಂದು ಭಾರೀ ಮಳೆ ಸೂಚನೆ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments