Webdunia - Bharat's app for daily news and videos

Install App

ವಿವಾದಾತ್ಮಕ ಟ್ವೀಟ್ ಬಿಸಿಗೆ ಅಲ್ಲಾಡಿದ ವೀರಪ್ಪ ಮೊಯಿಲಿ ಮಾಡಿದ್ದೇನು ಗೊತ್ತಾ?

Webdunia
ಶುಕ್ರವಾರ, 16 ಮಾರ್ಚ್ 2018 (11:26 IST)
ಬೆಂಗಳೂರು: ಏನೋ ಹೇಳಲು ಹೋಗಿ ಇನ್ನೇನೋ ಎಡವಟ್ಟು ಮಾಡಿಕೊಂಡ ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯಿಲಿ ಮಾಡಿದ ತಪ್ಪಿಗೆ ತೇಪೆ ಹಾಕಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ.
 

ವಿವಾದಾತ್ಮಕ ಟ್ವೀಟ್ ಮಾಡಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾದ ಮೇಲೆ ಎಚ್ಚೆತ್ತುಕೊಂಡ ಮೊಯಿಲಿ ಇದೀಗ ಆ ಟ್ವೀಟ್ ನ್ನು ಡಿಲೀಟ್ ಮಾಡಿದ್ದಾರೆ. ನನ್ನ ಖಾತೆ ಹ್ಯಾಕ್ ಮಾಡಿ ಯಾರೋ ಈ ಕೆಲಸ ಮಾಡಿದ್ದಾರೆ ಎಂದು ರಾಜ್ಯ ಉಸ್ತುವಾರಿ ಕೆಸಿ ವೇಣುಗೋಪಾಲ್ ಗೆ ಸಮಜಾಯಿಷಿ ನೀಡಿದ ಬಳಿಕ ಇದೀಗ ಆ ವಿವಾದಾತ್ಮಕ ಟ್ವೀಟ್ ಮೊಯಿಲಿ ಖಾತೆಯಿಂದ ಡಿಲೀಟ್ ಆಗಿದೆ.

ಆದರೆ ಅತ್ತ ಬಿಜೆಪಿ ಮಾತ್ರ ಸಿಕ್ಕಿದ್ದೇ ಛಾನ್ಸ್ ಎಂಬಂತೆ ಕಾಂಗ್ರೆಸ್ ಮೇಲೆ ಮುಗಿಬಿದ್ದಿದೆ. ಸಿಎಂ ಸಿದ್ದರಾಮಯ್ಯ ಸರ್ಕಾರ ಕಮಿಷನ್ ಸರ್ಕಾರ ಎಂದು ಈ ಮೂಲಕ ಪ್ರೂವ್ ಆಗಿದೆ. ಹೈಕಮಾಂಡ್ ಒತ್ತಡಕ್ಕೆ ಮಣಿದು ಮೊಯಿಲಿ ತಮಗೂ ಟ್ವೀಟ್ ಗೂ ಸಂಬಂಧವಿಲ್ಲ ಎಂದು ಉಲ್ಟಾ ಹೊಡೆದಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments