Webdunia - Bharat's app for daily news and videos

Install App

ಜಾರಕಿಹೊಳಿ ದೊಡ್ಡ ನಾಯಕರಲ್ಲ, ಮಾಧ್ಯಮಗಳೇ ಆ ರೀತಿ ಬಿಂಬಿಸುತ್ತಿವೆ: ವೀರಪ್ಪ ಮೊಯಿಲಿ

Webdunia
ಶನಿವಾರ, 15 ಸೆಪ್ಟಂಬರ್ 2018 (11:02 IST)
ಚಿಕ್ಕಬಳ್ಳಾಪುರ: ಬೆಳಗಾವಿ ಕಾಂಗ್ರೆಸ್ ನಲ್ಲಿ ಎದ್ದಿರುವ ಭಿನ್ನಮತದ ಬಗ್ಗೆ ಮಾತನಾಡಿರುವ ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯಿಲಿ ಜಾರಕಿಹೊಳಿ ಸಹೋದರರು ದೊಡ್ಡ ನಾಯಕರೇನೂ ಅಲ್ಲ ಎಂದಿದ್ದಾರೆ.

ಜಾರಕಿಹೊಳಿ ಸಹೋದರರು ದೊಡ್ಡ ನಾಯಕರೇನೂ ಅಲ್ಲ. ಮಾಧ್ಯಮಗಳು ಆ ರೀತಿ ಬಿಂಬಿಸುತ್ತಿವೆ ಅಷ್ಟೆ. ಅವರಿಂದ ಕಾಂಗ್ರೆಸ್ ಪಕ್ಷ ಮತ್ತು ಮೈತ್ರಿ ಸರ್ಕಾರವನ್ನು ಉರುಳಿಸಲು ಆಗಲ್ಲ ಎಂದಿದ್ದಾರೆ.

ಇನ್ನು ಮೈತ್ರಿ ಸರ್ಕಾರ ಉರುಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂಬ ಸುದ್ದಿಗಳಿಗೆ ಪ್ರತಿಕ್ರಿಯಿಸಿದ ಅವರು ಬಿಜೆಪಿ ಬಗ್ಗೆ ಸ್ವತಃ ಮುಖ್ಯಮಂತ್ರಿ ಕುಮಾರಸ್ವಾಮಿ ಈ ಆರೋಪ ಮಾಡಿದ್ದಾರೆಂದರೆ ಅದರಲ್ಲಿ ಸತ್ಯಾಂಶವಿರುತ್ತದೆ. ಒಂದು ವೇಳೆ ಬಿಜೆಪಿ ಈ ಕೆಲಸಕ್ಕೆ ಕೈ ಹಾಕಿದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಆ ಪಕ್ಷದ ಸಂಸದರ ಸ್ಥಾನ ಎರಡರಿಂದ ಮೂರಕ್ಕೆ ಇಳಿಯಬಹುದು ಎಂದು ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾದಗಿರಿ: ಕಾಂಗ್ರೆಸ್ ಕಚೇರಿಗೆ ಬೆಂಕಿಯಿಟ್ಟ ದುರುಳರು, ಎಸಿ, ಸೋಫಾ ಬೆಂಕಿಗಾಹುತಿ

ಮನೆ ಬಿಟ್ಟು ಹೋದ ಮಗಳು: ಮನನೊಂದ ಕುಟುಂಬದಿಂದ ಮೂವರು ಆತ್ಮಹತ್ಯೆಗೆ ಶರಣು

ಮನೆಗೆ ಕರೆದುಕೊಂಡು ಹೋಗ್ತೇನೆಂದು ಅಪ್ರಾಪ್ತೆ ಮೇಲೆ ರೇಪ್‌: ಮೇಕಳಿಯ ಹಠಯೋಗಿ ಲೋಕೇಶ್ವರ ಸ್ವಾಮೀಜಿ ಅರೆಸ್ಟ್‌

ಭಯಪಡುವ ಅಗತ್ಯವಿಲ್ಲ: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಕುರಿತು ಹರಿಯಾಣ ಆರೋಗ್ಯ ಸಚಿವರ ಮಾತು

Covid 19: ಕರ್ನಾಟಕದಲ್ಲಿ ಕೊರೋನಾ ಕೇಸ್ ಹೆಚ್ಚ: ಆರೋಗ್ಯ ಸಚಿವರ ಸೂಚನೆ ಗಮನಿಸಿ

ಮುಂದಿನ ಸುದ್ದಿ
Show comments