Webdunia - Bharat's app for daily news and videos

Install App

ಪಕ್ಷದ ಸೋಲಿಗೆ ಕಾರಣ ತಿಳಿಸಿದ ವೀರಪ್ಪ ಮೊಯ್ಲಿ

Webdunia
ಮಂಗಳವಾರ, 15 ಮೇ 2018 (14:42 IST)
ಬೆಂಗಳೂರು : ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋತಿರುವ ಹಿನ್ನಲೆಯಲ್ಲಿ ಇದೀಗ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲೆ ಅವರು ಬೇಸರ ವ್ಯಕ್ತಪಡಿಸಿದ್ದಾರೆ.


ಕಾಂಗ್ರೆಸ್ ಕೆಲವು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಿದ್ದು, ಈ ಬಗ್ಗೆ ಮಾತನಾಡಿದ ವೀರಪ್ಪ ಮೊಯ್ಲೆ ಅವರು,’ ಚುನಾವಣೆಗೆ ಮುನ್ನವೇ ಕಾಂಗ್ರೆಸ್ ಲಿಂಗಾಯತ ಧರ್ಮ ವಿಷಯವನ್ನು ಪ್ರಸ್ತಾಪಿಸಬಾರದಿತ್ತು. ತನ್ನ ಚುನಾವಣಾ ಕಾರ್ಯತಂತ್ರದಲ್ಲಿ ಪಕ್ಷವು ಜಾತಿ ಸಮೀಕರಣವನ್ನು ಸರಿಯಾಗಿ ನಿರ್ವಹಣೆ ಮಾಡಿಲಿಲ್ಲ. ಇದು ಕಾಂಗ್ರೆಸ್ ಸೋಲಿಗೆ ಕಾರಣವಾಗಿದೆ. ಕಾಂಗ್ರೆಸ್ ಪಕ್ಷವು ಈಗ ಜಾತಿ ನಿರ್ವಹಣೆ ಬಗ್ಗೆ ಪುನರ್ ಅವಲೋಕನ ಮಾಡುವ ಅಗತ್ಯವಿದೆ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ದೇವಿ ಪ್ರಸಾದ್ ಶೆಟ್ಟಿಯವರ ಪ್ರಕಾರ ಸಡನ್ ತೂಕ ಇಳಿಕೆ ಮಾಡಿದರೆ ಏನಾಗುತ್ತದೆ

Karnataka Rains: ಇಂದೂ ಈ ಜಿಲ್ಲೆಯವರಿಗೆ ಭಾರೀ ಮಳೆಯ ಎಚ್ಚರಿಕೆ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಮುಂದಿನ ಸುದ್ದಿ
Show comments