Webdunia - Bharat's app for daily news and videos

Install App

ಕರಿಕೋಟು ಧರಿಸಿ ಮತ್ತೆ ವಕೀಲ ವೃತ್ತಿಯ ಕಡೆಗೆ ಮುಖ ಮಾಡಿದ ವೀರಪ್ಪ ಮೊಯ್ಲಿ

Webdunia
ಮಂಗಳವಾರ, 25 ಜೂನ್ 2019 (11:04 IST)
ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋಲನುಭವಿಸಿದ್ದ ಮಾಜಿ ಮುಖ್ಯಮಂತ್ರಿ ಡಾ.ಎಂ. ವೀರಪ್ಪ ಮೊಯ್ಲಿ ಇದೀಗ ಮತ್ತೆ ವಕೀಲ ವೃತ್ತಿ ಶುರುಮಾಡುವುದರ ಮೂಲಕ, ರಾಜಕೀಯಕ್ಕೆ ವಿಧಾಯ ಹೇಳಿದ್ರಾ ಎಂಬ ಅನುಮಾನ ವ್ಯಕ್ತವಾಗಿದೆ. 




ಸೋಮವಾರ ವೀರಪ್ಪ ಮೊಯ್ಲಿ ಅವರು ಕಪ್ಪು ಕೋಟು ಧರಿಸಿ ಹೈಕೋರ್ಟ್ ಗೆ ಆಗಮಿಸಿ, 2004 ರ ಪ್ರಕರಣವೊಂದರ ವಾದ ಮಂಡಿಸಿದ್ದಾರೆ. ಅಲ್ಲದೇ ಅವರು  ವಕೀಲರಾದ ಬಿ.ವಿ. ಆಚಾರ್ಯ, ಡಿಎಲ್‌ಎನ್ ರಾವ್, ರವೀಂದ್ರನಾಥ್ ಕಾಮತ್ ಅವರೊಂದಿಗೆ ಕೆಲಕಾಲ ವಕೀಲರ ಸಭಾಂಗಣದಲ್ಲಿ ಮಾತುಕತೆ ನಡೆಸಿದ್ದು, ವಕೀಲ ವೃತ್ತಿಯನ್ನು ಮುಂದುವರೆಸುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.


ರಾಜಕಾರಣದಿಂದಾಗಿ ಇಷ್ಟು ದಿನ ವಕೀಲ ವೃತ್ತಿಯಿಂದ ದೂರವಿದ್ದೆ. ಈಗ ವಕೀಲ ವೃತ್ತಿ ಮುಂದುವರಿಸಲು ನಿರ್ಧರಿಸಿದ್ದೇನೆ. ಜೊತೆಗೆ ರಾಜಕಾರಣದಲ್ಲಿಯೂ ಮುಂದುವರಿಯುವುದಾಗಿ ಅವರು ತಿಳಿಸಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments