Webdunia - Bharat's app for daily news and videos

Install App

ಕರಿಕೋಟು ಧರಿಸಿ ಮತ್ತೆ ವಕೀಲ ವೃತ್ತಿಯ ಕಡೆಗೆ ಮುಖ ಮಾಡಿದ ವೀರಪ್ಪ ಮೊಯ್ಲಿ

Webdunia
ಮಂಗಳವಾರ, 25 ಜೂನ್ 2019 (11:04 IST)
ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋಲನುಭವಿಸಿದ್ದ ಮಾಜಿ ಮುಖ್ಯಮಂತ್ರಿ ಡಾ.ಎಂ. ವೀರಪ್ಪ ಮೊಯ್ಲಿ ಇದೀಗ ಮತ್ತೆ ವಕೀಲ ವೃತ್ತಿ ಶುರುಮಾಡುವುದರ ಮೂಲಕ, ರಾಜಕೀಯಕ್ಕೆ ವಿಧಾಯ ಹೇಳಿದ್ರಾ ಎಂಬ ಅನುಮಾನ ವ್ಯಕ್ತವಾಗಿದೆ. 




ಸೋಮವಾರ ವೀರಪ್ಪ ಮೊಯ್ಲಿ ಅವರು ಕಪ್ಪು ಕೋಟು ಧರಿಸಿ ಹೈಕೋರ್ಟ್ ಗೆ ಆಗಮಿಸಿ, 2004 ರ ಪ್ರಕರಣವೊಂದರ ವಾದ ಮಂಡಿಸಿದ್ದಾರೆ. ಅಲ್ಲದೇ ಅವರು  ವಕೀಲರಾದ ಬಿ.ವಿ. ಆಚಾರ್ಯ, ಡಿಎಲ್‌ಎನ್ ರಾವ್, ರವೀಂದ್ರನಾಥ್ ಕಾಮತ್ ಅವರೊಂದಿಗೆ ಕೆಲಕಾಲ ವಕೀಲರ ಸಭಾಂಗಣದಲ್ಲಿ ಮಾತುಕತೆ ನಡೆಸಿದ್ದು, ವಕೀಲ ವೃತ್ತಿಯನ್ನು ಮುಂದುವರೆಸುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.


ರಾಜಕಾರಣದಿಂದಾಗಿ ಇಷ್ಟು ದಿನ ವಕೀಲ ವೃತ್ತಿಯಿಂದ ದೂರವಿದ್ದೆ. ಈಗ ವಕೀಲ ವೃತ್ತಿ ಮುಂದುವರಿಸಲು ನಿರ್ಧರಿಸಿದ್ದೇನೆ. ಜೊತೆಗೆ ರಾಜಕಾರಣದಲ್ಲಿಯೂ ಮುಂದುವರಿಯುವುದಾಗಿ ಅವರು ತಿಳಿಸಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಸರ್ಕಾರಕ್ಕೆ ದಿವಾಳಿ ಮಾಡೆಲ್ ಆಫ್ ಕರ್ನಾಟಕ ಬಿರುದು ನೀಡಿ ಬಿಜೆಪಿ ವ್ಯಂಗ್ಯ

ಬಲೂಚಿಸ್ತಾನ್ ಶಾಲಾ ಬಸ್ ಸ್ಫೋಟದಲ್ಲಿ ನಾಲ್ವರು ಸಾವು: ಪಾಕ್‌ ಆರೋಪಕ್ಕೆ ಭಾರತದ ಪ್ರತ್ಯುತ್ತರ

ರಾಜ್ಯ ಡಿಜಿಪಿ ಅಲೋಕ್ ಮೋಹನ್ ನಿವೃತ್ತಿ: ಕನ್ನಡಿಗ ಎಂ.ಎ. ಸಲೀಂಗೆ ಒಲಿದ ಮಹತ್ವದ ಹುದ್ದೆ

ಯುವತಿಯ ಶವ ಸೂಟ್‌ಕೇಸ್‌ನಲ್ಲಿ ತುಂಬಿ ರೈಲಿನಿಂದ ಎಸೆದ ಪಾಪಿಗಳು: ರೈಲ್ವೆ ಸೇತುವೆ ಬಳಿ ಪತ್ತೆ

ಜೈಲಿನಲ್ಲಿರುವ ಮಾಜಿ ಐಎಎಸ್‌ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್‌ಗೆ ಸುಪ್ರೀಂನಿಂದ ಕೊನೆಗೂ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments