Webdunia - Bharat's app for daily news and videos

Install App

ಮಾತುಗಳನ್ನು ತಿರುಚಿ ವೀರಶೈವ ಲಿಂಗಾಯತರನ್ನು ಎತ್ತಿ ಕಟ್ಟುವ ಪ್ರಯತ್ನವಾಗಿದೆ : ಸಿದ್ದರಾಮಯ್ಯ

Webdunia
ಮಂಗಳವಾರ, 25 ಏಪ್ರಿಲ್ 2023 (11:26 IST)
ಬೆಳಗಾವಿ : ನನ್ನ ಮಾತುಗಳನ್ನು ತಿರುಚುತ್ತಲೇ ಇದ್ದಾರೆ. ವೀರಶೈವ ಲಿಂಗಾಯತರನ್ನು ನನ್ನ ವಿರುದ್ಧ ಎತ್ತಿ ಕಟ್ಟುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
 
ಗೋಕಾಕ್ನಲ್ಲಿ ಶೆಟ್ಟರ್ ಹಾಗೂ ಸವದಿ ಪಕ್ಷ ಬಿಟ್ಟಿದ್ದು ಸಮುದ್ರದಲ್ಲಿನ ಒಂದು ಲೋಟ ನೀರು ತಗೆದಂತೆ ಎಂಬ ಬಿಜೆಪಿಗರ ಹೇಳಿಕೆ ವಿಚಾರಕ್ಕೆ ಮಾತನಾಡಿದ ಅವರು, ಬಿಜೆಪಿಯವರು ಹತಾಶರಾಗಿ ಆ ರೀತಿಯ ಮಾತನ್ನಾಡುತ್ತಿದ್ದಾರೆ.

ಶೆಟ್ಟರ್ ಟಿಕೆಟ್ ಕೈ ತಪ್ಪೋಕೆ ಕಾರಣ ಸಂತೋಷ್ ಅಲ್ಲ ಪ್ರಧಾನಿಗಳು ಎಂಬ ಜೋಶಿ ಹೇಳಿಕೆ ವಿಚಾರಕ್ಕೆ ಶೆಟ್ಟರ್ ಹೇಳೋದು ನಂಬಬೇಕೊ? ಜೋಶಿ ಹೇಳೋದು ನಂಬಬೇಕೊ? ಎಂದು ಪ್ರಶ್ನೆ ಮಾಡಿದರು. ನಾನು ನಂಬೋದು ಶೆಟ್ಟರ್ ಹೇಳೋದನ್ನು. ಜೋಶಿ ಸುಳ್ಳು ಹೇಳ್ತಾನೆ ಎಂದು ಟಾಂಗ್ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Modi: ಮೋದಿ ಎಲ್ಲಿ ಪ್ರಚಾರ ಸಿಗುತ್ತೋ ಅಲ್ಲಿ ಮಾತ್ರ ಹೋಗ್ತಾರಾ: ಪ್ರಲ್ಹಾದ್ ಜೋಶಿ ಏನು ಹೇಳಿದ್ರು

ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ, ಬಿಜೆಪಿ ಅಧಿಕಾರ ಹಿಡಿಯುತ್ತೆ: ವಿಶ್ವೇಶ್ವರ ಹೆಗಡೆ ಕಾಗೇರಿ

Pralhad Joshi: ಭಾರತ ಈಗ ಜಗತ್ತಿಗೆ ನಂ 4, ಸದ್ಯದಲ್ಲೇ ನಂ 3 ಆಗ್ತೀವಿ: ಪ್ರಲ್ಹಾದ್ ಜೋಶಿ

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಒಂದು ಉಗ್ರ ಹೋರಾಟ

Priyank Kharge: ನಿಮ್ಮ ಮಕ್ಳು ಮಾತ್ರ ಕೊಹ್ಲಿ ಜೊತೆ ಫೋಟೋ ತೆಗೆಸಿಕೊಳ್ಬೇಕಾ: ಪ್ರಿಯಾಂಕ್ ಖರ್ಗೆಗ ನೆಟ್ಟಿಗರು ಟಾಂಗ್

ಮುಂದಿನ ಸುದ್ದಿ
Show comments