Webdunia - Bharat's app for daily news and videos

Install App

ವೀರಶೈವ ಲಿಂಗಾಯುತ ಪ್ರತ್ಯೇಕ ಧರ್ಮ ಬೇಡ: ಸಚಿವ ಪಾಟೀಲ್

Webdunia
ಸೋಮವಾರ, 31 ಜುಲೈ 2017 (14:33 IST)
ವೀರಶೈವ ಲಿಂಗಾಯುತ ಪ್ರತ್ಯೇಕ ಧರ್ಮ ಬೇಡ ಎಂದು ಜಲಸಂಪನ್ಮೂಲ ಖಾತೆ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
 
ಲಿಂಗಾಯುತವನ್ನಷ್ಟೆ ಪ್ರತ್ಯೇಕ ಧರ್ಮವಾಗಿ ಘೋಷಿಸಿ. ವೀರಶೈವ- ಲಿಂಗಾಯುತರಲ್ಲಿ ಪ್ರತ್ಯೇಕತೆಯಿದೆ. ಲಿಂಗಾಯುತ ಒಂದು ಸ್ವತಂತ್ರ ಅಸ್ತಿತ್ವವುಳ್ಳ ಧರ್ಮವಾಗಿದೆ ಎಂದು ತಿಳಿಸಿದ್ದಾರೆ.
 
ಅಖಿಲ ಭಾರತ ವೀರಶೈವ ಮಹಾಸಭಾ ಹಿಂದೆ ಮಾಡಿದ ಪ್ರಮಾದವನ್ನು ಸರಿಪಡಿಸಿಕೊಂಡು ಲಿಂಗಾಯುತ ಪ್ರತ್ಯೇಕ ಧರ್ಮವಾಗಿಸಲು ಬೆಂಬಲಿಸಬೇಕು ಎಂದು ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರಿಗೆ ಪತ್ರ ಬರೆದಿದ್ದಾಗಿ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
 
ಆದರೆ, ಸಚಿವ ಎಂ.ಬಿ.ಪಾಟೀಲ್‌ರಿಂದ ತಮಗೆ ಯಾವುದೇ ಪತ್ರ ಬಂದಿಲ್ಲವೆಂದು ಅಖಿಲಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿಗಣತಿಗೆ ವಿಕಲಚೇತನರ ಬಳಕೆ: ಬಿವೈ ವಿಜಯೇಂದ್ರ ಆಕ್ಷೇಪ

ಕೋಟ್ಯಂತರ ಜನರ ಜೀವನದಲ್ಲಿ ಬದಲಾವಣೆ ತಂದಿರುವ ಗ್ಯಾರಂಟಿ:ರಣದೀಪ ಸುರ್ಜೇವಾಲ

ಎಲ್ಲ ಭಾಗ್ಯಗಳನ್ನು ಹಿಂಪಡೆದು ಮೂರು ನಾಮ ಹಾಕಲು ಸಿದ್ಧತೆ: ಡಾ.ಅಶ್ವತ್ಥನಾರಾಯಣ್

ಮಕ್ಕಳ ಸರಣಿ ಸಾವಿನ ಹಿನ್ನಲೆ: ಕೋಲ್ಡ್ರಿಫ್ ಮಕ್ಕಳ ಸಿರಪ್ ಗೆ ಕರ್ನಾಟಕದಲ್ಲೂ ನಿಷೇಧ

ಜಾತಿ ಸಮೀಕ್ಷೆ ಪ್ರಶ್ನೆ ಕೇಳುವಾಗ ಡಿಕೆ ಶಿವಕುಮಾರ್ ಗರಂ: ಪ್ರಶ್ನೆ ತಯಾರಿಸಿದ್ದು ಯಾರು ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments