Webdunia - Bharat's app for daily news and videos

Install App

ವೀರಶೈವ ಲಿಂಗಾಯುತರು ಒಂದಾಗಿದ್ದರೆ ಬಲ ಬರುತ್ತದೆ: ಪೇಜಾವರ ಶ್ರೀ

Webdunia
ಮಂಗಳವಾರ, 17 ಅಕ್ಟೋಬರ್ 2017 (17:57 IST)
ವೀರಶೈವರು ಮತ್ತು ಲಿಂಗಾಯುತರು ಒಂದಾಗಿದ್ದರೆ ಬಲ ಬರುತ್ತದೆ ಎಂದು ಉಡುಪಿ ಶ್ರೀಕೃಷ್ಣ ಮಠದ ಪೇಜಾವರ ಶ್ರೀಗಳು ಸಲಹೆ ನೀಡಿದ್ದಾರೆ.
ಲಿಂಗಾಯುತರು ಹಿಂದುಗಳಲ್ಲ ಅನ್ನುತ್ತಾರೆ. ಶಿವನೇ ಸರ್ವೋತ್ತಮ ಎನ್ನುತ್ತಾರೆ. ಎಲ್ಲಾ ಹಿಂದುಗಳು ಶಿವನ ಪೂಜೆ ಮಾಡುತ್ತಾರೆ. ಪಂಚಾಕ್ಷರಿ ಜಪ, ಲಿಂಗ ಪೂಜೆ ಮಾಡುತ್ತಾರೆ. ಲಿಂಗಾಯುತರು ಹಿಂದುಗಳಲ್ಲವಾದರೇ ಮತ್ಯಾರು? ಉತ್ತರ ಕೊಡಿ ಎಂದು ತಿಳಿಸಿದ್ದಾರೆ.
 
ವೀರಶೈವ ಲಿಂಗಾಯುತ ಪ್ರತ್ಯೇಕ ಧರ್ಮ ವಿಚಾರ ಕುರಿತಂತೆ ಅಂತರಿಕ ವಿಷಯದಲ್ಲಿ ಹಸ್ತಕ್ಷೇಪ ಮಾಡಲು ಬಯಸುವುದಿಲ್ಲ. ಆದರೆ ವೀರಶೈವ ಲಿಂಗಾಯುತರು ಒಂದಾಗಿ ಇರುವುದೇ ಸೂಕ್ತ ಎನ್ನುವುದು ನನ್ನ ವ್ಯಯಕ್ತಿಕ ಅಭಿಪ್ರಾಯ ಎಂದು ಹೇಳಿದ್ದಾರೆ.
 
ವೀರಶೈವರು ಮತ್ತು ಲಿಂಗಾಯುತರು ಬೇರೆ ಬೇರೆಯಾಗುವುದರಿಂದ ಯಾವುದೇ ಸಾಧನೆಯಾಗುವುದಿಲ್ಲ. ಒಂದಾಗಿರುವುದು ಸೂಕ್ತ ಎನ್ನುವುದೇ ನನ್ನ ನಿಲುವು ಎಂದು ಪೇಜಾವರ ಶ್ರೀಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ