ಪ್ರಧಾನಿ ಮೋದಿ ಆಗಮನ ಹಿನ್ನಲೆ: ಖುದ್ದು ತಯಾರಿ ಪರಿಶೀಲಿಸಿದ ಧರ್ಮಾಧಿಕಾರಿ

Webdunia
ಭಾನುವಾರ, 29 ಅಕ್ಟೋಬರ್ 2017 (08:22 IST)
ಮಂಗಳೂರು: ಪ್ರಧಾನಿ ಮೋದಿ ಇಂದು ಧರ್ಮಸ್ಥಳ ಕ್ಷೇತ್ರಕ್ಕೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಕಾರ್ಯಕ್ರಮಗಳ ಪೂರ್ವ ತಯಾರಿ ಬಗ್ಗೆ ಖುದ್ದು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಪರಿಶೀಲನೆ ನಡೆಸಿದರು.

 
ಧರ್ಮಸ್ಥಳದ ಸುತ್ತ ಭದ್ರತಾ ಕಮಾಂಡೋಗಳು ಮತ್ತು ಬಾಂಬ್ ಪರಿಶೀಲನಾ ಪಡೆ ಭಾರೀ ತಪಾಸಣೆ ನಡೆಸುತ್ತಿದೆ. ಅತ್ತ ಮೋದಿ ಪಾಲ್ಗೊಳ್ಳಲಿರುವ ಸಮಾವೇಶ ನಡೆಯಲಿರುವ ಉಜಿರೆಯ ರತ್ನವರ್ಮ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ತಯಾರಿ ಬಗ್ಗೆ ಖುದ್ದು ವೀರೇಂದ್ರ ಹೆಗ್ಗಡೆ ಪರಿಶೀಲನೆ ನಡೆಸಿದರು.

ಸಾರ್ವಜನಿಕರೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದು. ಆದರೆ ಬೆಳಿಗ್ಗೆ 10 ಗಂಟೆಗೆ ಮೊದಲು ಕ್ರೀಡಾಂಗಣದಲ್ಲಿ ಸಾರ್ವಜನಿಕರಿಗೆ ಮೀಸಲಾದ ಆಸನದಲ್ಲಿ ಕೂರಬೇಕು ಎಂದು ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ. ಅಲ್ಲದೆ, ನರೇಂದ್ರ ಮೋದಿಯವರ ಬಗ್ಗೆ ಜನರಿಗೆ ವಿಶೇಷ ಅಭಿಮಾನವಿದೆ. ಹಾಗಾಗಿ ಈ ಕಾರ್ಯಕ್ರಮವನ್ನು ತಾವೂ ಎದುರು ನೋಡುತ್ತಿರುವುದಾಗಿ ಹೇಳಿಕೊಂಡಿದ್ದಾರೆ.

ಬೆಳಿಗ್ಗೆ 10 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಪ್ರಧಾನಿ ನಂತರ ಧರ್ಮಸ್ಥಳಕ್ಕೆ ಆಗಮಿಸಲಿದ್ದಾರೆ. ಪ್ರಧಾನಿ ಮೋದಿ ಆಗಮನದ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರ ದಂಡೇ ಆಗಮಿಸಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುದ್ಧ ಪ್ರಾರಂಭವಾಗುತ್ತೆ ಅಂತ ಯಾರು ನಿರೀಕ್ಷಿಸಿದ್ರು: ಎಲ್ ಪಿಜಿ ಅಭಾವಕ್ಕೆ ವಿಜಯೇಂದ್ರ ಪ್ರತಿಕ್ರಿಯಿಸಿದ್ದು ಹೀಗೆ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಬ್ಬಿಣದ ಸ್ಟ್ಯಾಂಡ್ ವಿದ್ಯುತ್ ವೈರ್ ಗೆ ತಗುಲಿ ಸುಟ್ಟು ಕರಕಲಾದ ಇಬ್ಬರು ನೌಕರರು: ಭಯಾನಕ video

ಹನುಮಾನ್ ಭಜನೆ ಕೇಳಿ ಮನುಷ್ಯರಂತೆ ಕುಣಿದ ಮಂಗ: ಆಂಜನೇಯಸ್ವಾಮಿಯೇ ಬಂದನೇ Video

ನನಗೂ ಹಸಿವು ಎನ್ನುವುದು ಮರೆತೇ ಹೋಗಿತ್ತು: ಕಣ್ಣೀರು ಹಾಕಿದ ಡೆಲಿವರಿ ಬಾಯ್: ಮನಕಲಕುವ ವಿಡಿಯೋ

ಮುಂದಿನ ಸುದ್ದಿ
Show comments