ಫ್ರೆಶ್ ತರಕಾರಿ ಇಲ್ಲ, ರೇಟೂ ಜಾಸ್ತಿ!

Webdunia
ಬುಧವಾರ, 24 ನವೆಂಬರ್ 2021 (08:55 IST)
ಬೆಂಗಳೂರು: ಕರ್ನಾಟಕ, ತಮಿಳುನಾಡು, ಆಂಧ‍್ರ ಸೇರಿದಂತೆ ಕಳೆದ ಎರಡು ವಾರಗಳಿಂದ ಅಕಾಲಿಕವಾಗಿ ಸುರಿದ ಮಳೆ ರೈತರಿಗೆ ಸಾಕಷ್ಟು ನಷ್ಟವುಂಟು ಮಾಡಿದೆ.

ಸಾಕಷ್ಟು ಕಡೆ ಸಾವಿರಾರು ಎಕರೆ ಬೆಳೆ ನಾಶವಾಗಿದೆ. ಇದರಿಂದಾಗಿ ತರಕಾರಿ, ಅಗತ್ಯ ವಸ್ತುಗಳ ಮೇಲೂ ಬೆಲೆ ಏರಿಕೆಯಾಗಿದೆ.

ಮಾರುಕಟ್ಟೆಯಲ್ಲಿ ಅಬ್ಬಬ್ಬಾ ಎಂದರೆ 30 ರೂ.ಗೆ ಸಿಗುತ್ತಿದ್ದ ಟೊಮೆಟೋ ದರ ಈಗ 120 ರ ಗಡಿ ತಲುಪಿದೆ. ಅದೂ ಉತ್ತಮ ಗುಣಮಟ್ಟದ ತರಕಾರಿ ಸಿಗುತ್ತಿಲ್ಲ. ಎಲ್ಲಾ ತರಕಾರಿ ದರವೂ ಗಗನಕ್ಕೇರಿದೆ. ಹೊರ ರಾಜ್ಯಗಳಿಂದ ಬರುತ್ತಿದ್ದ ತರಕಾರಿಗಳ ಪೂರೈಕೆಯಲ್ಲಿ ವ್ಯತ್ಯಯವಾಗಿರುವುದೂ ಇದಕ್ಕೆ ಕಾರಣ. ಇದೀಗ ಮತ್ತೆ ಮಳೆ ಭೀತಿಯಿದ್ದು, ಹೀಗೇ ಮುಂದುವರಿದರೆ ರೈತರ ಜೊತೆಗೆ ಸಾಮಾನ್ಯ ಜನರ ಬದುಕೂ ಸಂಕಷ್ಟಕ್ಕೀಡಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments