Webdunia - Bharat's app for daily news and videos

Install App

ಫ್ರೆಶ್ ತರಕಾರಿ ಇಲ್ಲ, ರೇಟೂ ಜಾಸ್ತಿ!

Webdunia
ಬುಧವಾರ, 24 ನವೆಂಬರ್ 2021 (08:55 IST)
ಬೆಂಗಳೂರು: ಕರ್ನಾಟಕ, ತಮಿಳುನಾಡು, ಆಂಧ‍್ರ ಸೇರಿದಂತೆ ಕಳೆದ ಎರಡು ವಾರಗಳಿಂದ ಅಕಾಲಿಕವಾಗಿ ಸುರಿದ ಮಳೆ ರೈತರಿಗೆ ಸಾಕಷ್ಟು ನಷ್ಟವುಂಟು ಮಾಡಿದೆ.

ಸಾಕಷ್ಟು ಕಡೆ ಸಾವಿರಾರು ಎಕರೆ ಬೆಳೆ ನಾಶವಾಗಿದೆ. ಇದರಿಂದಾಗಿ ತರಕಾರಿ, ಅಗತ್ಯ ವಸ್ತುಗಳ ಮೇಲೂ ಬೆಲೆ ಏರಿಕೆಯಾಗಿದೆ.

ಮಾರುಕಟ್ಟೆಯಲ್ಲಿ ಅಬ್ಬಬ್ಬಾ ಎಂದರೆ 30 ರೂ.ಗೆ ಸಿಗುತ್ತಿದ್ದ ಟೊಮೆಟೋ ದರ ಈಗ 120 ರ ಗಡಿ ತಲುಪಿದೆ. ಅದೂ ಉತ್ತಮ ಗುಣಮಟ್ಟದ ತರಕಾರಿ ಸಿಗುತ್ತಿಲ್ಲ. ಎಲ್ಲಾ ತರಕಾರಿ ದರವೂ ಗಗನಕ್ಕೇರಿದೆ. ಹೊರ ರಾಜ್ಯಗಳಿಂದ ಬರುತ್ತಿದ್ದ ತರಕಾರಿಗಳ ಪೂರೈಕೆಯಲ್ಲಿ ವ್ಯತ್ಯಯವಾಗಿರುವುದೂ ಇದಕ್ಕೆ ಕಾರಣ. ಇದೀಗ ಮತ್ತೆ ಮಳೆ ಭೀತಿಯಿದ್ದು, ಹೀಗೇ ಮುಂದುವರಿದರೆ ರೈತರ ಜೊತೆಗೆ ಸಾಮಾನ್ಯ ಜನರ ಬದುಕೂ ಸಂಕಷ್ಟಕ್ಕೀಡಾಗಲಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments