Webdunia - Bharat's app for daily news and videos

Install App

ಎಟಿಎಂಗೆ ಹಣ ತುಂಬಿಸಲು ಬಂದಿದ್ದ ವಾಹನ ಅಪಹರಣ ?!

Webdunia
ಬುಧವಾರ, 1 ಏಪ್ರಿಲ್ 2015 (11:16 IST)
ಎಟಿಎಂವೊಂದಕ್ಕೆ ಹಣ ತುಂಬಿಸಲು ಬಂದಿದ್ದ ವಾಹನವೊಂದನ್ನು ಅಪಹರಣ ಮಾಡಿರುವ ಘಟನೆ ನಗರದ ಮೈಸೂರು ರಸ್ತೆಯ ನಗರದ ಫ್ಲೈಓವರ್‌ವೊಂದರ ಬಳಿ ಇಂದು ನಡೆದಿದೆ.
 
ಜೇಮ್ಸ್‌ ಎಂಬ ಹೆಸರಿನ ವ್ಯಕ್ತಿ ಅಪಹರಣಕ್ಕೊಳಗಾದ ವಾಹನದ ಚಾಲಕನಾಗಿದ್ದು, ಆತನೇ ಈ ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗುತ್ತಿದೆ. ವಾಹನವು ಬ್ರಿಂಕ್ಸ್‌ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ಗೆ ಸೇರಿದ ವಾಹನವಾಗಿದ್ದು, ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾ ಎಟಿಎಂಗೆ ಹಣ ತುಂಬಿಸಲು ತೆರಳುತ್ತಿತ್ತು ಎಂಬ ಮಾಹಿತಿ ತಿಳಿದು ಬಂದಿದೆ. 
 
ಇನ್ನು ಈ ಸಂಬಂಧ ಎಟಿಎಂವೊಂದರಲ್ಲಿ ಭದ್ರತಾ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಗನ್‌ಮ್ಯಾನ್‌ ತಮ್ಮಯ್ಯ ಅವರು ನಗರದ ಕೆ.ಆರ್‌.ಮಾರುಕಟ್ಟೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments