ವಾಹನ ಪಲ್ಟಿ- ಓರ್ವ ಸಾವು

Webdunia
ಗುರುವಾರ, 21 ಏಪ್ರಿಲ್ 2022 (20:54 IST)
ಉತ್ತರಕನ್ನಡ ಜಿಲ್ಲೆಯ ಮುಂಡಗೋಡು ಬಡ್ಡಿಗೇರಿ ಬಳಿ ಟಾಟಾ ಎಸ್ ವಾಹನ ಪಲ್ಟಿಯಾಗಿ ಓರ್ವ ಸಾವನ್ನಪ್ಪಿ ಐವರು ಗಂಭಿರವಾಗಿ ಗಾಯಗೊಂಡಿದ್ದಾರೆ. ಗೌಳಿವಾಡಾದಿಂದ ಕುಸೂರು ಗ್ರಾಮದ ಕಡೆ ವಾಹನ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಮಳ್ಳು ಗಾವಡೆ ಮೃತಪಟ್ಟ ದುರ್ವೈವಿ. ಟಾಟಾ ಏಸ್​ ವಾಹನದಲ್ಲಿ ಕೂಲಿ ಕೆಲಸಕ್ಕೆ ತೆರಳುತ್ತಿದ್ದ ಕಾಮಿ೯ಕರಿದ್ದರು. ಈ ಸಮಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ ಯಾಗಿದೆ. ಘಟನೆಯಲ್ಲಿ ಹತ್ತಕ್ಕೂ ಅಧಿಕ ಕಾರ್ಮಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮುಂಡಗೋಡು ಮತ್ತು ಹುಬ್ಬಳ್ಳಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮುಂಡಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋಗಿಲು ಲೇಜೌಟ್‌ ನಿವಾಸಿಗಳನ್ನು ಪ್ರಶ್ನಿಸಿದ ಎಸ್ಆರ್ ವಿಶ್ವನಾಥ್

ಬಳ್ಳಾರಿ ಶೂಟೌಟ್ ಪ್ರಕರಣ ಬೆನ್ನಲ್ಲೇ ದೇವರ ಮೊರೆ ಹೋದ ಜನಾರ್ದನ ರೆಡ್ಡಿ ಪತ್ನಿ

6ರ ಬಾಲಕಿ ಮೇಲೆ ಗ್ಯಾಂಗ್ ರೇಪ್, ಸಾಕ್ಷ್ಯ ನಾಶಕ್ಕೆ ಪಾಪಿಗಳು ಮಾಡಿದ ಕೃತ್ಯಕ್ಕೆ ಲಕ್ನೋ ಶಾಕ್

ಕಲಬುರಗಿ ಕಾರಾಗೃಹದಲ್ಲಿನ ಕೈದಿಗಳ ಅಕ್ರಮ ಚಟುವಟಿಕೆ, ಮಹತ್ವದ ಬೆಳವಣಿಗೆ

ಸಚಿವ ಸತೀಶ್ ಜಾರಕಿಹೊಳಿ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಇದೆಂಥಾ ಅವಘಡ

ಮುಂದಿನ ಸುದ್ದಿ
Show comments