Webdunia - Bharat's app for daily news and videos

Install App

ಆರ್‍ಟಿಓ ಕಚೇರಿ ಬಾಗಿಲು ಮುಚ್ಚಿದ ವಾಹನ ಸವಾರರು: ಕಾರಣ ಗೊತ್ತಾ?

Webdunia
ಮಂಗಳವಾರ, 26 ಜೂನ್ 2018 (17:17 IST)
ಆರ್‍ಟಿಓ ಕಚೇರಿಯ ವೇಳೆಯಲ್ಲಿಯೇ ಮುಖ್ಯದ್ವಾರವನ್ನು ಮುಚ್ಚಿ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಸರ್ವರ್ ಪ್ರಾಬ್ಲಂ ನೆಪ ಹೇಳಿ ಅಧಿಕಾರಿಗಳು ವಾಹನ ನೊಂದಣಿ ಮಾಡಲು ನಿರಾಕರಿಸುತ್ತಿದ್ದರು. ಇದರಿಂದ ತಾಳ್ಮೆ ಕಳೆದುಕೊಂಡ ವಾಹನಗಳ ಸವಾರರು ಕಚೇರಿಯ ಬಾಗಿಲು ಮುಚ್ಚಿ ಆಕ್ರೋಶ ಹೊರಹಾಕಿದ್ದಾರೆ.

ಅಂದಹಾಗೆ ಚಿತ್ರದುರ್ಗ ಆರ್ ಟಿ ಓ ಕಚೇರಿಯಲ್ಲಿ ಈ ಘಟನೆ ನಡೆದಿದೆ. ಆರ್ ಟಿ ಓ ಕಚೇರಿಯಲ್ಲಿ ಯಾರೂ ಕೆಲಸ ಮಾಡದಂತೆ ಬಾಗಿಲನ್ನು ವಾಹನಗಳ ಸವಾರರು ಬಂದ್ ಮಾಡಿ ಬಿಸಿ ಮುಟ್ಟಿಸಿದರು.

ಸಾರಥಿ-4 ಮೂಲಕ ಆನ್ ಲೈನ್ ನೊಂದಣಿಯಲ್ಲಿ ವ್ಯತ್ಯಾಸವಾಗಿದೆ. ಅಲ್ಲದೇ ನೂತನ ನೊಂದಣಿ ಸಾರಥಿ-4 ಎಂದು ಸರಕಾರ ಆದೇಶ ಮಾಡಿತ್ತು. ಆದರೆ ಆರ್ ಟಿ ಓ ಕಚೇರಿ ಸಿಬ್ಬಂದಿ ವಾಹನಗಳ ನೊಂದಣಿ ಮಾಡುವುದನ್ನು ಬಿಟ್ಟು ಸರ್ವರ್ ಪ್ರಾಬ್ಲಂ ಎಂದು ಹೇಳುತ್ತಿದ್ದರು. ಹೀಗಾಗಿ ವಾಹನಗಳ ಸವಾರರು ಕೆಲಕಾಲ ಗರಂ ಆಗಿದ್ದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಿಬ್ಬರ ನಕಲಿ ಎನ್‌ಕೌಂಟರ್‌: ಪಂಜಾಬ್‌ನ ನಿವೃತ್ತ ಪೊಲೀಸ್ ಅಧಿಕಾರಿಗೆ 10ವರ್ಷ ಕಠಿಣ ಜೈಲು ವಾಸ

ಕರಾವಳಿ ಭಾಗದಲ್ಲಿ ಭಾರೀ ಮಳೆಯ ಮುನ್ಸೂಚನೆ: ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

130 ಗಂಟೆ ನಿರಂತರ ಭರತನಾಟ್ಯ, 3ಗಂಟೆಗೊಮ್ಮೆ 15 ನಿಮಿಷ ಬ್ರೇಕ್‌, ವಿಶ್ವದಾಖಲೆಯತ್ತ ಮಂಗಳೂರಿನ ಯುವತಿ

ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಡಿಸಿಎಂ ಡಿಕೆ ಶಿವಕುಮಾರ್‌

ಯಾವಾ ಸಾಧನೆಗೆ ಸಾಧನಾ ಸಮಾವೇಶ ಎಂದು ಕಾಂಗ್ರೆಸ್ಸಿಗರೇ ಉತ್ತರಿಸಬೇಕು: ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments