Webdunia - Bharat's app for daily news and videos

Install App

ಬೆಂಗಳೂರಿಗೆ ಬಂದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

Webdunia
ಶುಕ್ರವಾರ, 19 ಜನವರಿ 2018 (09:50 IST)
ಬೆಂಗಳೂರು: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ರಾಜ್ಯ ರಾಜಧಾನಿ ಬೆಂಗಳೂರಿಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ನಾಯಕರು ಅವರಿಗೆ ಸಾಥ್ ನೀಡಿದ್ದಾರೆ.
 

ಬೆಂಗಳೂರಿನ ಬನಶಂಕರಿಯಲ್ಲಿರುವ ಸಂಸದ ಪಿ.ಸಿ. ಮೋಹನ್ ಮನೆಗೆ ಆಗಮಿಸಿದ ಉಪರಾಷ್ಟ್ರಪತಿಗಳು, ಅಲ್ಲಿಯೇ ಉಪಾಹಾರ ಸೇವಿಸಿದ್ದಾರೆ.

ಈ ಸಂದರ್ಭದಲ್ಲಿ ವೆಂಕಯ್ಯ ನಾಯ್ಡುಗೆ ಬಿಜೆಪಿ ನಾಯಕರಾದ ಸಂಸದ ಅನಂತಕುಮಾರ್, ಜಗದೀಶ್ ಶೆಟ್ಟರ್, ವಿ ಸೋಮಣ್ಣ ಮುಂತಾದವರು ಸಾಥ್ ನೀಡಿದ್ದರು. ಬೆಂಗಳೂರಿಗೆ ಬಂದ ವೆಂಕಯ್ಯ ನಾಯ್ಡುಗೆ ಬಿಜೆಪಿ ನಾಯಕರು ಅದ್ಧೂರಿ ಸ್ವಾಗತ ನೀಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2014ರಲ್ಲಿ ಕೊಟ್ಟ ಮಾತಿನಂತೆ ಇಂದು ನಕ್ಸಲಿಸಂ ದೇಶದಲ್ಲಿ ಕೊನೆಯುಸಿರೆಳೆಯುತ್ತಿದೆ

ಶಾಲೆಯ ಕ್ಯಾಂಟೀನ್ ಪ್ಯಾಟೀಸ್ ಊಟ ಸೇವಿಸಿದ್ದ ಪಿಯುಸಿ ವಿದ್ಯಾರ್ಥಿ ಅನುಮಾನಸ್ಪದ ಸಾವು

ರಾಜ್ಯದಲ್ಲಿ ಗುಟ್ಕಾ, ಪಾನ್ ನಿಷೇಧ ಹಿಂಪಡೆದ ಸರ್ಕಾರ, ಡಿಕೆ ಶಿವಕುಮಾರ್ ಕೊಟ್ಟ ಕಾರಣ ಇಲ್ಲಿದೆ

ಇಂಡಿಗೋ ವಿಮಾನ ರದ್ದಾಗಿದ್ದಕ್ಕೆ ಕೋಪಗೊಂಡ ಮಹಿಳೆಯಿಂದ ₹49 ಸಾವಿರ ಮೌಲ್ಯದ ವಿಮಾನದ ಆಸ್ತಿ ಹಾನಿ, Video

ಬಹುಕೋಟಿ ವಂಚನೆ ಪ್ರಕರಣ, ಬೆಳಗಾವಿಯ ಶಿವಂ ಅಸೋಸಿಯೇಟ್ಸ್ ಶಿವಾನಂದ ಸಿದ್ದಪ್ಪ ಅರೆಸ್ಟ್

ಮುಂದಿನ ಸುದ್ದಿ
Show comments