Webdunia - Bharat's app for daily news and videos

Install App

ವೆಂಕಟೇಶ್ ಪ್ರಸಾದ್ ಬಿಜೆಪಿ ಅಭ್ಯರ್ಥಿ?

Webdunia
ಸೋಮವಾರ, 18 ಮಾರ್ಚ್ 2019 (14:57 IST)
ವೆಂಕಟೇಶ್ ಪ್ರಸಾದ್ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯನ್ನಾಗಿಸಲು  ಹೈಕಮಾಂಡ್ ಮೇಲೆ ಒತ್ತಡ ಹಾಕಲು ಮನವಿ ಮಾಡಿದ್ದಾರೆ ಅಂತ ರಾಜ್ಯ ಬಿಜೆಪಿ ಉಪಾಧ್ಯಕ್ಷ ಶ್ರೀರಾಮುಲು ಹೇಳಿದ್ದಾರೆ.

ಬಳ್ಳಾರಿಯಲ್ಲಿ ಮಾತನಾಡಿದ ಶ್ರೀರಾಮುಲು, ನನ್ನ ಬಳಿ ವೆಂಕಟೇಶ್ ಪ್ರಸಾದ್ ಬಂದಿದ್ದು ನಿಜ. ನಾನು ಹೇಳಿದ್ದೇನೆ,  ನೀವು ಬೇರೊಂದು ಪಕ್ಷದ‌ ಜೊತೆ ಗುರುತಿಸಿಕೊಂಡಿದ್ದೀರಿ. ಇದೀಗ ಬಿಜೆಪಿ ಲೋಕಸಭಾ ಚುನಾವಣೆಗೆ ಟಿಕೆಟ್ ಕೇಳಿದ್ದರ ಬಗ್ಗೆ ಪಕ್ಷದಲ್ಲಿ ತಿಳಿಸಿ ಚರ್ಚಿಸುತ್ತೇವೆ ಎಂದ್ರು.

ವೆಂಕಟೇಶ್ ಪ್ರಸಾದ್ ಬಿಜೆಪಿ ಅಭ್ಯರ್ಥಿಯಾಗಿ ಬಳ್ಳಾರಿ ಲೋಕಸಭಾ ಕ್ಷೆತ್ರಕ್ಕೆ ಕಣಕ್ಕಿಳಿಯಲು ಸತತ ಪ್ರಯತ್ನ ನಡೆಸಿದ್ದು,  ಇವರ ಸಹೋದರ ಬಳ್ಳಾರಿ ಗ್ರಾಮೀಣ ಕ್ಷೆತ್ರದ ಕಾಂಗ್ರೆಸ್ ಶಾಸಕ ನಾಗೇಂದ್ರ  ದೆಹಲಿ ಬಿಜೆಪಿ ಮುಖಂಡರನ್ನು ಮನವೊಲಿಸುವಲ್ಲಿ ತೊಡಗಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments