Webdunia - Bharat's app for daily news and videos

Install App

ಕೆ.ಎಸ್.ಈಶ್ವರಪ್ಪ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ ವೆಂಕಟರಾವ್ ನಾಡಗೌಡ

Webdunia
ಬುಧವಾರ, 3 ಏಪ್ರಿಲ್ 2019 (14:57 IST)
ಬೆಂಗಳೂರು : ತಮ್ಮ ನಾಯಕನ ಬಗ್ಗೆ ಮಾತನಾಡಿದ್ದಕ್ಕೆ ಶಾಸಕ ಕೆ.ಎಸ್.ಈಶ್ವರಪ್ಪರವರ ವಿರುದ್ಧ ವೆಂಕಟರಾವ್ ನಾಡಗೌಡ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.


ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪನದು ಎಲುಬಿಲ್ಲದ ನಾಲಿಗೆ. ಏನ್ ಮಾತನಾಡ್ತಿದ್ದಾನೆಂದು ಅವನಿಗೆ ಗೊತ್ತಾಗುವುದಿಲ್ಲ . ಈಶ್ವರಪ್ಪ ಮಾತನಾಡ್ತಾನೆಂದು ನಾನು ಮಾತನಾಡುವುದಿಲ್ಲ. ಆತ ಇನ್ನೂ ನೂರುಕಾಲ ಬಾಳಲಿ ಎಂದು ಆಶೀರ್ವದಸ್ತೇನೆ ಎಂದು  ವ್ಯಂಗ್ಯವಾಡಿದ್ದಾರೆ.


ನಮ್ಮ ನಾಯಕ ನೆಗೆದು ಬೀಳಲಿ ಎಂದು ಮಾತನಾಡುತ್ತಾನೆ. ಈಶ್ವರಪ್ಪ ತಾನು ಸಾಯುವುದಿಲ್ಲವೆಂದು ತಿಳಿದ್ಕೊಂಡಿದ್ದಾನೆ. ಆದ್ರೆ ಸಾವು ಯಾರನ್ನೂ ಬಿಡಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ರಾತ್ರಿಯಾದರೂ ಮನೆಸೇರಾದ ಕುಟುಂಬ, ಹುಡುಕಾಟ ನಡೆಸಿದಾಗ ಪತ್ತೆಯಾಗಿದ್ದು, ಕರುಳು ಹಿಂಡುವ ಸ್ಥಿತಿಯಲ್ಲಿ

ಮುಂದಿನ ಸುದ್ದಿ
Show comments