Webdunia - Bharat's app for daily news and videos

Install App

ಕೆ.ಎಸ್.ಈಶ್ವರಪ್ಪ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ ವೆಂಕಟರಾವ್ ನಾಡಗೌಡ

Webdunia
ಬುಧವಾರ, 3 ಏಪ್ರಿಲ್ 2019 (14:57 IST)
ಬೆಂಗಳೂರು : ತಮ್ಮ ನಾಯಕನ ಬಗ್ಗೆ ಮಾತನಾಡಿದ್ದಕ್ಕೆ ಶಾಸಕ ಕೆ.ಎಸ್.ಈಶ್ವರಪ್ಪರವರ ವಿರುದ್ಧ ವೆಂಕಟರಾವ್ ನಾಡಗೌಡ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.


ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪನದು ಎಲುಬಿಲ್ಲದ ನಾಲಿಗೆ. ಏನ್ ಮಾತನಾಡ್ತಿದ್ದಾನೆಂದು ಅವನಿಗೆ ಗೊತ್ತಾಗುವುದಿಲ್ಲ . ಈಶ್ವರಪ್ಪ ಮಾತನಾಡ್ತಾನೆಂದು ನಾನು ಮಾತನಾಡುವುದಿಲ್ಲ. ಆತ ಇನ್ನೂ ನೂರುಕಾಲ ಬಾಳಲಿ ಎಂದು ಆಶೀರ್ವದಸ್ತೇನೆ ಎಂದು  ವ್ಯಂಗ್ಯವಾಡಿದ್ದಾರೆ.


ನಮ್ಮ ನಾಯಕ ನೆಗೆದು ಬೀಳಲಿ ಎಂದು ಮಾತನಾಡುತ್ತಾನೆ. ಈಶ್ವರಪ್ಪ ತಾನು ಸಾಯುವುದಿಲ್ಲವೆಂದು ತಿಳಿದ್ಕೊಂಡಿದ್ದಾನೆ. ಆದ್ರೆ ಸಾವು ಯಾರನ್ನೂ ಬಿಡಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments