Webdunia - Bharat's app for daily news and videos

Install App

ರಾಜ್ಯಸಭೆಗೆ ವೆಂಕಯ್ಯ ನಾಯ್ಡು ಅಯ್ಕೆ ವಿರೋಧಿಸಿ ಕರವೇ ಪ್ರತಿಭಟನೆ

Webdunia
ಮಂಗಳವಾರ, 24 ಮೇ 2016 (12:00 IST)
ರಾಜ್ಯಸಭೆಗೆ ವೆಂಕಯ್ಯ ನಾಯ್ಡು ಅವರ ಅಯ್ಕೆಯನ್ನು ವಿರೋಧಿಸಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಛೇರಿ ಮುಂದೆ ಟಿ.ಎ. ನಾರಾಯಣ ಗೌಡ ನೇತೃತ್ವದ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
 
ಟಿ.ಎ. ನಾರಾಯಣಗೌಡ ನೇತೃತ್ವದ ಕರವೇ ಕಾರ್ಯಕರ್ತರು ಕನ್ನಡಿಗರಲ್ಲದವರನ್ನು ರಾಜ್ಯಸಭೆಗೆ ಅಯ್ಕೆ ಮಾಡದಂತೆ ಬಿಜೆಪಿ ನಾಯಕರನ್ನು ಒತ್ತಾಯಿಸಿದ್ದಾರೆ.
 
ಪ್ರತಿಭಟನೆ ವೇಳೆ ಮಾತನಾಡಿದ ಟಿ.ಎ. ನಾರಾಯಣ ಗೌಡರು, ಕಳಸಾ ಬಂಡೂರಿ ಮತ್ತು ಮಹದಾಯಿ ನದಿ ಯೋಜನೆಯ ಕುರಿತು ವೆಂಕಯ್ಯನಾಯ್ಡು ಅವರು ಎಂದೂ ಧ್ವನಿ ಎತ್ತಿಲ್ಲ. ಕನ್ನಡಕ್ಕೆ ಅವರ ಕೊಡುಗೆ ಏನು? ಕನ್ನಡ ಪರ ಕಾಳಜಿ ಇರುವ ವ್ಯಕ್ತಿಯನ್ನು ರಾಜ್ಯಸಭೆಗೆ ಆಯ್ಕೆ ಮಾಡಬೇಕಾಗಿದೆ. ಕನ್ನಡ ಪರ ಕಾಳಜಿ ಹೊಂದಿರುವ ಕೂಲಿ ಕಾರ್ಮಿಕನನ್ನು ರಾಜ್ಯಸಭೆಗೆ ಆಯ್ಕೆ ಮಾಡಿದರು ಪರವಾಗಿಲ್ಲ. ಆದರೆ, ಕನ್ನಡಿಗರಲ್ಲದವರನ್ನು ರಾಜ್ಯ ಸಭೆಗೆ ಆಯ್ಕೆ ಮಾಡದಂತೆ ಕರವೇ ಕಾರ್ಯಕರ್ತರು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments