Webdunia - Bharat's app for daily news and videos

Install App

ಪಾದರಕ್ಷೆಗಳಿಗಾಗಿ ಹುಡುಕಾಡಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

Webdunia
ಶುಕ್ರವಾರ, 19 ಜನವರಿ 2018 (11:01 IST)

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಪದಾರಕ್ಷೆಗಳಿಗಾಗಿ ಹುಟುಕಾಟ ನಡೆಸಿದ ಘಟನೆ ಬೆಂಗಳೂರಿನಲ್ಲಿ ಜರುಗಿದೆ.

ಬೆಂಗಳೂರಿಗೆ ಬಂದಿರುವ ವೆಂಕಯ್ಯನಾಯ್ಡು ಅವರು ಸಂಸದ ಪಿ.ಸಿ. ಮೋಹನ್ ಮನೆಗೆ ಭೇಟಿ ನೀಡಿದ್ದರು. ನಂತರ ತೆರಳುವಾಗ ಮನೆಯ ಹೊರಗಡೆ ಬಿಟ್ಟಿದ್ದ ಪಾದರಕ್ಷೆಗಳು ಸಿಗದ ಪರಿಣಾಮ ಸಿಬ್ಬಂದಿ ಹುಡುಕಾಡಿದ್ದಾರೆ.

ಕೆಲ ಕಾಲ ಹುಡುಕಿದರೂ ಪಾದರಕ್ಷೆ ಸಿಗದ ಕಾರಣ ಹೊಸ ಪಾದರಕ್ಷೆಗಳನ್ನು ತರಿಸಿಕೊಂಡು, ಅವುಗಳನ್ನು ಧರಿಸಿಕೊಂಡು ವೆಂಕಯ್ಯನಾಯ್ಡು ಹೊರಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments