Webdunia - Bharat's app for daily news and videos

Install App

ಸಿಗದ ವೆಂಟಿಲೇಟರ್, ವೈದ್ಯರ ನಿರ್ಲಕ್ಷ್ಯಕ್ಕೆ ಜೀವ ಬಿಟ್ಟ ಹೆಣ್ಮಕ್ಕಳು

Webdunia
ಮಂಗಳವಾರ, 21 ಜುಲೈ 2020 (18:40 IST)
ವೆಂಟಿಲೇಟರ್ ಸಿಗದ ಕಾರಣ ಹಾಗೂ ವೈದ್ಯರ ನಿರ್ಲಕ್ಷ್ಯದ ಪರಿಣಾಮದಿಂದ ಮಹಿಳೆಯರಿಬ್ಬರು ಸಾವನ್ನಪ್ಪಿದ್ದಾರೆ.

ವೆಂಟಿಲೇಟರ್ ಸಿಗದ ಪರಿಣಾಮ, ಸಕಾಲಕ್ಕೆ ಸೂಕ್ತ ಚಿಕಿತ್ಸೆ ಸಿಗದೆ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಮೃತಪಟ್ಟ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಕಲಬುರ್ಗಿ ತಾಲೂಕಿನ ಹೊನ್ನಕಿರಣಗಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಅಕ್ಕನಾಗಮ್ಮ(50) ಎಂದು ಗುರುತಿಸಲಾಗಿದೆ.

ಅಲ್ಲದೇ, ಕಲಬುರಗಿ ಜಿಮ್ಸ್ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ರಾಜೀವಗಾಂಧಿ ನಗರದ ನಿವಾಸಿ 55 ವರ್ಷದ ಗುರುಬಾಯಿ ಮೃತ ಮಹಿಳೆ. ಜುಲೈ 11 ರಂದೇ ಕೊರೋನಾ ಟೆಸ್ಟ್ ಮಾಡಲಾಗಿತ್ತು. ಆದರೆ ಹತ್ತು ದಿನವಾದರೂ ಕೊರೋನಾ ಲ್ಯಾಬ್ ರಿಪೋರ್ಟ್ ಬಂದಿಲ್ಲಾ. ಇದೀಗ ಮಹಿಳೆಗೆ ಸೂಕ್ತ ಚಿಕಿತ್ಸೆ ಸಿಗದ ಪರಿಣಾಮ ಮಹಿಳೆ ಮೃತಪಟ್ಟಿದ್ದಾಳೆ ಎಂದು ಕುಟಂಬದ ಸದಸ್ಯರು ಆರೋಪಿಸಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಚಿನ್ನದ ಬೆಲೆ ಇಂದು ಎಷ್ಟಾಗಿದೆ ನೋಡಿ

Karnataka caste census: ದೇಶದ ಪ್ರಮುಖ ನಾಯಕರ ಜಾತಿ, ಸಮುದಾಯ ಯಾವುದು ಇಲ್ಲಿದೆ ವಿವರ

Delhi house collapse: ದೆಹಲಿಯಲ್ಲಿ ಮನೆ ಕುಸಿಯುತ್ತಿರುವ ಭಯಾನಕ ವಿಡಿಯೋ ವೈರಲ್: ಘಟನೆಯಲ್ಲಿ ನಾಲ್ವರು ಸಾವು

Gun firing on Mutthappa Rai son Ricky rai:ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ

Karnataka Weather: ಇಂದು ಮಳೆ ಈ ಜಿಲ್ಲೆಯವರಿಗೆ ಮಾತ್ರ

ಮುಂದಿನ ಸುದ್ದಿ
Show comments