ಬೈ ಎಲೆಕ್ಷನ್ ಅಖಾಡಕ್ಕೆ ಇಳಿದ ವೇಣುಗೋಪಾಲ್

Webdunia
ಶನಿವಾರ, 11 ಮೇ 2019 (19:25 IST)
ರಾಜ್ಯದ ಎರಡು ಬೈ ಎಲೆಕ್ಷನ್ ಕ್ಷೇತ್ರಗಳನ್ನು ಕೈ-ಕಮಲ ಪಡೆ ಸವಾಲಾಗಿ ಸ್ವೀಕರಿಸಿವೆ. ಹೀಗಾಗಿ ಕಾಂಗ್ರೆಸ್ ಉಸ್ತುವಾರಿ ನೇರವಾಗಿ ಅಖಾಡಕ್ಕೆ ಧುಮುಕಿದ್ದಾರೆ.

ಕುಂದಗೋಳ, ಚಿಂಚೋಳಿ ಬೈ ಎಲೆಕ್ಷನ್ ಪ್ರಚಾರದಲ್ಲಿ ವೇಣುಗೋಪಾಲ್ ಭಾಗಿಯಾಗಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿರುವ ಕೆ.ಸಿ.ವೇಣುಗೋಪಾಲ್ , ಕುಂದಗೋಳದಲ್ಲಿ ಪ್ರಚಾರ ನಡೆಸಲಿದ್ದಾರೆ. ಆ ಬಳಿಕ ಚಿಂಚೋಳಿಯಲ್ಲಿ ಕ್ಯಾಂಪೇನ್ ನಲ್ಲಿ ಪಾಲ್ಗೊಳ್ಳಲಿದ್ದಾರೆ.

ಚಿಂಚೋಳಿ ಪ್ರಚಾರದ ಬಳಿಕ ಕಲಬುರಗಿಯಲ್ಲಿ ಸಭೆ ನಡೆಸುವರು. ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ವೇಣುಗೋಪಾಲ್ ಪ್ರಮುಖ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ 23 ರ ಫಲಿತಾಂಶದ ನಂತರದ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಯಲಿದೆ. ಅಷ್ಟೇ ಅಲ್ಲ ರಮೇಶ್ ಜಾರಕಿಹೊಳಿ, ಅತೃಪ್ತರ ನಡೆಯ ಬಗ್ಗೆ ಚರ್ಚೆ ನಡೆಯಲಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments