Webdunia - Bharat's app for daily news and videos

Install App

ರಾಹುಲ್ ಗಾಂಧಿ ತಂತ್ರಗಾರಿಕೆಗೆ ತೀವ್ರ ಅತೃಪ್ತಿ

Webdunia
ಬುಧವಾರ, 17 ಆಗಸ್ಟ್ 2022 (11:41 IST)
ಬೆಂಗಳೂರು : ರಾಜ್ಯ ಕಾಂಗ್ರೆಸ್ ನಾಯಕರಿಗೆ ನಾರ್ಥ್-ಸೌಥ್ ಸ್ಟ್ರಾಟಜಿ ಕಿರಿಕಿರಿ ಎದುರಾಯ್ತಾ ಅನ್ನೋ ಪ್ರಶ್ನೆ ಎದ್ದಿದೆ.

ರಾಹುಲ್ ಗಾಂಧಿಯ ಸ್ಟ್ರಾಟಜಿ ಟೀಂ ಕಿರಿಕಿರಿಗೆ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹ ಬೇಸರ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿಯೊಂದು ಲಭ್ಯವಾಗಿದೆ.

ಚುನಾವಣಾ ಸಿದ್ಧತೆಯ ಪ್ರತಿಸಭೆಗೂ ಎಐಸಿಸಿ ಸ್ಟ್ರಾಟಜಿ ಟೀಮ್ ಜೊತೆಗಿಟ್ಟುಕೊಳ್ಳಲು ಎಐಸಿಸಿ ಸೂಚಿಸಿದ್ಯಂತೆ. ಆದರೆ ಉತ್ತರ ಭಾರತ ಹಾಗೂ ದಕ್ಷಿಣ ಭಾರತದ ಲೆಕ್ಕಾಚಾರಗಳೇ ಬೇರೆ. ರಾಜ್ಯದ ಮಟ್ಟಿಗೆ ಪಕ್ಷದ ಸಭೆಯಲ್ಲಿ ಹೊರಗಿನ ಹಸ್ತಕ್ಷೇಪ ಬೇಡ ಎಂದು ಸಿದ್ದರಾಮಯ್ಯ ಹಾಗೂ ಡಿಕೆಶಿ ಇಬ್ಬರು ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗುತ್ತಿದೆ. 

ರಾಹುಲ್ ಹೇಳಿದ್ದಾರೆ ಎಐಸಿಸಿ ಸ್ಟ್ರಾಟಜಿ ಟೀಂ ಜೊತೆಗೆ ಮುಂದುವರಿಯುವಂತೆ ಸುರ್ಜೆವಾಲ ಸಹ ನಿನ್ನೆಯ ಸಭೆಯಲ್ಲಿ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments