Webdunia - Bharat's app for daily news and videos

Install App

ಪಶು ವೈದ್ಯೆ ಕೇಸ್ - ವಿಶ್ವನಾಥ ಸಜ್ಜನರ್ ಮನೆಯಲ್ಲಿ ಸಂಭ್ರಮ

Webdunia
ಶುಕ್ರವಾರ, 6 ಡಿಸೆಂಬರ್ 2019 (16:48 IST)
ವಾಣಿಜ್ಯನಗರಿ ಖ್ಯಾತಿ ದೇಶಾದ್ಯಂತ ಎಲ್ಲೆಡೆಯೂ ಪಸರಿಸುತ್ತಿದೆ.

ಹೈದರಾಬಾದ್ ಪಶುವೈದ್ಯೆ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳನ್ನು ಎನ್ ಕೌಂಟರ್ ಮಾಡಲಾಗಿದೆ. ಇದರ ರೂವಾಗಿ ವಿಶ್ವನಾಥ ಸಜ್ಜನರ್ ಸಾಹಸಕ್ಕೆ ಗಂಡು ಮೆಟ್ಟಿದ ನಾಡಿನ  ಕೀರ್ತಿಯೂ ಎಲ್ಲೆಡೆಯೂ ಹರಡುತ್ತಿದೆ. ಪೊಲೀಸ್ ಅಧಿಕಾರಿಯ ಮನೆಯಲ್ಲಿಯೂ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಸಜ್ಜನರ್ ಮನೆಯಲ್ಲಿಯೂ ಕೂಡ ಸಂಭ್ರಮಾಚರಣೆ ಮೊಳಕೆ ಒಡೆದಿದೆ.

ಮನೆಯಿಂದಲೇ ವಿಶ್ವನಾಥ ಸಜ್ಜನರ ಸಾಹಸಕ್ಕೆ ಹೆಚ್ಚಿನ ಪ್ರಶಂಸೆ ಹಾಗೂ ಕರ್ತವ್ಯ ಪ್ರೋತ್ಸಾಹ ದೊರೆತಿರುವುದು ಶ್ಲಾಘನೀಯವಾಗಿದೆ. ಇತಿಹಾಸದಲ್ಲಿಯೇ ಇಂತಹ ಮಹತ್ವದ ಕರ್ತವ್ಯ ನಿರ್ವಹಿಸಿರುವ ವಿಶ್ವನಾಥ ಸಜ್ಜನರ ಹುಬ್ಬಳ್ಳಿಯವರು ಎಂಬುವುದು ಹೆಮ್ಮೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments