Webdunia - Bharat's app for daily news and videos

Install App

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ವೆಟರ್ನರಿ ವೈದ್ಯ ವಿದ್ಯಾರ್ಥಿಗಳ ಧರಣಿ

Webdunia
ಸೋಮವಾರ, 27 ಫೆಬ್ರವರಿ 2023 (15:35 IST)
ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ವೆಟರ್ನರಿ ಕಾಲೇಜಿನ ನೂರಾರು ವೈದ್ಯ ವಿದ್ಯಾರ್ಥಿಗಳು ಹೆಬ್ಬಾಳದ ವೆಟರ್ನರಿ ಕಾಲೇಜಿನ ಮುಂದೆ ಪ್ರತಿಭಟನೆ ಮಾಡ್ತಿದ್ದಾರೆ.ಕಾಲೇಜು ಮುಂದೆ  ವಿದ್ಯಾರ್ಥಿಗಳು ಪ್ರತಿಭಟನೆಗೆ ಕುಳಿತಿದ್ದಾರೆ.2015 ರಿಂದ ಸ್ಟೇಫಂಡ್ ಪರಿಷ್ಕರಣೆ ಮಾಡದ ಕಾರಣ ವಿದ್ಯಾರ್ಥಿಗಳು ಪ್ರತಿಭಟನೆ ಮಾಡ್ತಿದ್ದು,ಬೆಂಗಳೂರು, ಶಿವಮೊಗ್ಗ, ಬೀದರ್ ಹಾಸನ್, ಗದಗ ಸೇರಿದಂತೆ ರಾಜ್ಯದಾದ್ಯಂತ  ವಿದ್ಯಾರ್ಥಿಗಳು ಹೋರಾಟ ಮಾಡುತ್ತಿದ್ದಾರೆ.2015 ರಿಂದ ಹಲವು ಬಾರಿ ಮನವಿ ಮಾಡಿದ್ರು ಸರ್ಕಾರ ಸ್ಟೈಫಂಡ್ ಪರಿಷ್ಕರಣೆ ಮಾಡಿಲ್ಲ.ಒಂದು ವರ್ಷಕ್ಕೆ ಕೇವಲ 14 ಸಾವಿರ ರೂ ಸ್ಟೈಫಂಡ್ ಮಾತ್ರ ನೀಡುತ್ತಿದ್ದಾರೆ.ಬೇರೆ ಬೇರೆ ಗ್ರಾಮಾಂತರ ಪ್ರದೇಶಗಳಲ್ಲಿ ಹೋಗಿ ಕೆಲಸ ಮಾಡಿದ್ರು ಫಂಡ್ ಪರಿಷ್ಕರಣೆ ಮಾಡುತ್ತಿಲ್ಲ.ಆದಷ್ಟು ಬೇಗ ಸರ್ಕಾರ ಈ ಬಗ್ಗೆ ನಿರ್ಧಾರ ಪ್ರಕಟಿಸಬೇಕು ಇಲ್ಲದಿದ್ದರೆ ದೊಡ್ಡ ಮಟ್ಟದ ಹೋರಾಟ ಮಾಡುವ ಎಚ್ಚರಿಕೆಯನ್ನವಿದ್ಯಾರ್ಥಿಗಳು ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಕಂಬಕ್ಕೆ ಕಟ್ಟಿ ಯೋಧನ ಮೇಲೆ ಏಕಾಏಕಿ ದಾಳಿ ನಡೆಸಿದ ಗುಂಪು, Viral Video

ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಸಚಿವರಿಂದ ಬಿಗ್ ಅಪ್ ಡೇಟ್

ಮುಂದಿನ ಸುದ್ದಿ
Show comments