Webdunia - Bharat's app for daily news and videos

Install App

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ವೆಟರ್ನರಿ ವೈದ್ಯ ವಿದ್ಯಾರ್ಥಿಗಳ ಧರಣಿ

Webdunia
ಸೋಮವಾರ, 27 ಫೆಬ್ರವರಿ 2023 (15:35 IST)
ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ವೆಟರ್ನರಿ ಕಾಲೇಜಿನ ನೂರಾರು ವೈದ್ಯ ವಿದ್ಯಾರ್ಥಿಗಳು ಹೆಬ್ಬಾಳದ ವೆಟರ್ನರಿ ಕಾಲೇಜಿನ ಮುಂದೆ ಪ್ರತಿಭಟನೆ ಮಾಡ್ತಿದ್ದಾರೆ.ಕಾಲೇಜು ಮುಂದೆ  ವಿದ್ಯಾರ್ಥಿಗಳು ಪ್ರತಿಭಟನೆಗೆ ಕುಳಿತಿದ್ದಾರೆ.2015 ರಿಂದ ಸ್ಟೇಫಂಡ್ ಪರಿಷ್ಕರಣೆ ಮಾಡದ ಕಾರಣ ವಿದ್ಯಾರ್ಥಿಗಳು ಪ್ರತಿಭಟನೆ ಮಾಡ್ತಿದ್ದು,ಬೆಂಗಳೂರು, ಶಿವಮೊಗ್ಗ, ಬೀದರ್ ಹಾಸನ್, ಗದಗ ಸೇರಿದಂತೆ ರಾಜ್ಯದಾದ್ಯಂತ  ವಿದ್ಯಾರ್ಥಿಗಳು ಹೋರಾಟ ಮಾಡುತ್ತಿದ್ದಾರೆ.2015 ರಿಂದ ಹಲವು ಬಾರಿ ಮನವಿ ಮಾಡಿದ್ರು ಸರ್ಕಾರ ಸ್ಟೈಫಂಡ್ ಪರಿಷ್ಕರಣೆ ಮಾಡಿಲ್ಲ.ಒಂದು ವರ್ಷಕ್ಕೆ ಕೇವಲ 14 ಸಾವಿರ ರೂ ಸ್ಟೈಫಂಡ್ ಮಾತ್ರ ನೀಡುತ್ತಿದ್ದಾರೆ.ಬೇರೆ ಬೇರೆ ಗ್ರಾಮಾಂತರ ಪ್ರದೇಶಗಳಲ್ಲಿ ಹೋಗಿ ಕೆಲಸ ಮಾಡಿದ್ರು ಫಂಡ್ ಪರಿಷ್ಕರಣೆ ಮಾಡುತ್ತಿಲ್ಲ.ಆದಷ್ಟು ಬೇಗ ಸರ್ಕಾರ ಈ ಬಗ್ಗೆ ನಿರ್ಧಾರ ಪ್ರಕಟಿಸಬೇಕು ಇಲ್ಲದಿದ್ದರೆ ದೊಡ್ಡ ಮಟ್ಟದ ಹೋರಾಟ ಮಾಡುವ ಎಚ್ಚರಿಕೆಯನ್ನವಿದ್ಯಾರ್ಥಿಗಳು ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments