Webdunia - Bharat's app for daily news and videos

Install App

31ರಂದು ಪಶು ವಿವಿ ಘಟಿಕೋತ್ಸವ: ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು ಉಪಸ್ಥಿತಿ

Webdunia
ಗುರುವಾರ, 30 ಆಗಸ್ಟ್ 2018 (14:44 IST)
ರಾಜ್ಯದ ಏಕೈಕ ಕರ್ನಾಟಕ ಪಶು ವೈದ್ಯಕೀಯ,ಪಶು ಹಾಗೂ ಮೀನುಗಾರಿಕೆ ವಿಜ್ಱನಿಗಳ ವಿಶ್ವವಿದ್ಯಾನಿಲಯದಲ್ಲಿ ಇದೇ ತಿಂಗಳ 31ರ   ಬೆಳಿಗ್ಗೆ 11ಗಂಟೆಗೆ ಘಟಿಕೋತ್ಸವ ನಡೆಯಲಿದೆ.

ಬೀದರ್ ನಗರದ ಹೊರವಲಯದ ನಂದಿ ನಗರದಲ್ಲಿರುವ ವಿವಿಯಲ್ಲಿ ಉಪರಾಷ್ಟ್ರಪತಿ ವೆಂಕಯ್ಯಾ ನಾಯ್ಡು ಮುಖ್ಯ ಅತಿಥಿಗಳಾಗಿ,ರಾಜ್ಯಪಾಲ ವಾಜುಭಾಯಿ ರುಡಾಭಾಯಿ ವಾಲಾ, ಪಶು ಸಂಗೋಪನಾ ಸಚಿವ ವೆಂಕಟರಾವ ನಾಡಗೌಡ, ಸಚಿವ ಬಂಡೆಪ್ಪಾ ಕಾಶಂಪೂರ್ ಘಟಿಕೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಅಂದು ನಡೆಯುವ ಘಟಿಕೋತ್ಸವದಲ್ಲಿ 447 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತಿದೆ. ಅದರಲ್ಲಿ 309 ಸ್ನಾತಕ ಪದವಿಧರರು,109 ಸ್ನಾತಕೋತ್ತರ ಪದವಿಧರರು, 29ಡಾಕ್ಟರೇಟ್ ಪದವಿಧರರು ಇರಲಿದ್ದಾರೆ. 34ಪದವಿಧರ ವಿದ್ಯಾರ್ಥಿಗಳು 66 ಚಿನ್ನದ ಪದಕಗಳನ್ನ ಕೊರಳಿಗೆ ಹಾಕಿಕೊಂಡು ಸಂಭ್ರಮಿಸಲಿದ್ದಾರೆ.

ಎಲ್ಲಕಿಂತ ಹೆಚ್ಚು ಹಾಸನದ ಪಶು ವೈದ್ಯಕೀಯ ವಿದ್ಯಾರ್ಥಿನಿ ಅಶ್ವಿನಿ ಬರೊಬ್ಬರಿ 11ಚಿನ್ನದ ಪದಕಗಳನ್ನ ಕೊರಳಿಗೆ ಹಾಕಿಕೊಂಡರೆ, ಬೀದರ್ ವೈದ್ಯಕೀಯ ಮಹಾವಿದ್ಯಾನಿಲಯದ ವಿದ್ಯಾರ್ಥಿ ರಾಮಕುಮಾರ 8 ಚಿನ್ನದ ಪದಕಗಳನ್ನ ಪಡೆಯಲಿದ್ದಾರೆ. ಅದಕ್ಕಾಗಿ ಅಂತಿಮ ಹಂತದ ಸಿದ್ದತೆ ವಿಶ್ವ ವಿದ್ಯಾನಿಲಯದ ಆವರಣದಲ್ಲಿ ಜೋರಾಗಿ ನಡೆದಿದೆ ಎಂದು ವಿಶ್ವ ವಿದ್ಯಾನಿಲಯ ಕುಲಪತಿ ನಾರಾಯಣ ಸ್ವಾಮಿ ಹೇಳಿದ್ದಾರೆ.





ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments