Webdunia - Bharat's app for daily news and videos

Install App

ಚಿಕ್ಕಬಳ್ಳಾಪುರದಲ್ಲಿ ರಾತ್ರಿ ಕಂಪಿಸಿದ ಭೂಮಿ: ಕೊರೆಯುವ ಚಳಿಯಲ್ಲೇ ಹೊರಗೆ ಕಾಲ ಕಳೆದ ಜನ

Webdunia
ಬುಧವಾರ, 5 ಜನವರಿ 2022 (20:20 IST)
ಚಿಕ್ಕಬಳ್ಳಾಪುರ ತಾಲೂಕಿನ ಹಲವು ಗ್ರಾಮಗಳಲ್ಲಿ ಇಂದು, ಬುಧವಾರ ಮುಂಜಾನೆ 3 ಗಂಟೆಗೆ ಭೂಮಿ ಕಂಪಿಸಿದ್ದು ಜನರು ಮತ್ತೊಮ್ಮೆ ಬೆಚ್ಚಿಬಿದ್ದಿದ್ದಾರೆ.
ರಿಕ್ಟರ್ ಮಾಪಕದಲ್ಲಿ 2.6 ತೀವ್ರತೆಯ ಭೂಕಂಪವಿದೆ. ಚಿಕ್ಕಬಳ್ಳಾಪುರ ತಾಲೂಕಿನ ಗೊಲ್ಲಹಳ್ಳಿ, ಬೋಗಪರ್ತಿ ಶೆಟ್ಟಿಗೆರೆ, ಅಡ್ಡಗಲ್, ಬೀರಗಾನಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಭೂಮಿ ಕಂಗೊಳಿಸಿದೆ. ಗ್ರಾಮಸ್ಥರಿಗೆ ಭೂಮಿ ಕಂಪಿಸಿದ ಅನುಭವ ಉಂಟಾದ ಹಿನ್ನೆಲೆ ಭಯಗೊಂಡು ಮನೆಯಿಂದ ಹೊರ ಬಂದು ಚಳಿಯಲ್ಲೇ ಕಾಲ ಕಳೆದಿದ್ದಾರೆ. ಸುಮಾರು 3 ಸೆಂಕೆಡ್ಗಳ ಕಾಲ 2.6 ತೀವ್ರತೆಯಲ್ಲಿ ಭೂಮಿ ಕಂಪಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕಳೆದ ತಿಂಗಳು ಸಹ ಈ ಗ್ರಾಮಗಳಲ್ಲಿ ಭೂಕಂಪನ ಉಂಟಾಗಿತ್ತು. ಸಾಕಷ್ಟು ಮನೆಗಳು ಬಿರುಕು ಬಿಟ್ಟಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಜಿಲ್ಲೆಯಲ್ಲಿ ಕಳೆದ 30 ದಿನಗಳಲ್ಲಿ 3 ಬಾರಿ ಭೂಕಂಪನ ಸಂಭವಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments