Webdunia - Bharat's app for daily news and videos

Install App

ಚಿಕ್ಕಬಳ್ಳಾಪುರದಲ್ಲಿ ರಾತ್ರಿ ಕಂಪಿಸಿದ ಭೂಮಿ: ಕೊರೆಯುವ ಚಳಿಯಲ್ಲೇ ಹೊರಗೆ ಕಾಲ ಕಳೆದ ಜನ

Webdunia
ಬುಧವಾರ, 5 ಜನವರಿ 2022 (20:20 IST)
ಚಿಕ್ಕಬಳ್ಳಾಪುರ ತಾಲೂಕಿನ ಹಲವು ಗ್ರಾಮಗಳಲ್ಲಿ ಇಂದು, ಬುಧವಾರ ಮುಂಜಾನೆ 3 ಗಂಟೆಗೆ ಭೂಮಿ ಕಂಪಿಸಿದ್ದು ಜನರು ಮತ್ತೊಮ್ಮೆ ಬೆಚ್ಚಿಬಿದ್ದಿದ್ದಾರೆ.
ರಿಕ್ಟರ್ ಮಾಪಕದಲ್ಲಿ 2.6 ತೀವ್ರತೆಯ ಭೂಕಂಪವಿದೆ. ಚಿಕ್ಕಬಳ್ಳಾಪುರ ತಾಲೂಕಿನ ಗೊಲ್ಲಹಳ್ಳಿ, ಬೋಗಪರ್ತಿ ಶೆಟ್ಟಿಗೆರೆ, ಅಡ್ಡಗಲ್, ಬೀರಗಾನಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಭೂಮಿ ಕಂಗೊಳಿಸಿದೆ. ಗ್ರಾಮಸ್ಥರಿಗೆ ಭೂಮಿ ಕಂಪಿಸಿದ ಅನುಭವ ಉಂಟಾದ ಹಿನ್ನೆಲೆ ಭಯಗೊಂಡು ಮನೆಯಿಂದ ಹೊರ ಬಂದು ಚಳಿಯಲ್ಲೇ ಕಾಲ ಕಳೆದಿದ್ದಾರೆ. ಸುಮಾರು 3 ಸೆಂಕೆಡ್ಗಳ ಕಾಲ 2.6 ತೀವ್ರತೆಯಲ್ಲಿ ಭೂಮಿ ಕಂಪಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕಳೆದ ತಿಂಗಳು ಸಹ ಈ ಗ್ರಾಮಗಳಲ್ಲಿ ಭೂಕಂಪನ ಉಂಟಾಗಿತ್ತು. ಸಾಕಷ್ಟು ಮನೆಗಳು ಬಿರುಕು ಬಿಟ್ಟಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಜಿಲ್ಲೆಯಲ್ಲಿ ಕಳೆದ 30 ದಿನಗಳಲ್ಲಿ 3 ಬಾರಿ ಭೂಕಂಪನ ಸಂಭವಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments