ಎಲೆಕ್ಷನ್ ಬಳಿಕ ಬೆಳಗಾವಿಗೆ ಭೇಟಿ ನೀಡಿದ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು

Webdunia
ಗುರುವಾರ, 25 ಏಪ್ರಿಲ್ 2019 (11:44 IST)
ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಬೆಳಗಾವಿಗೆ ಭೇಟಿ ನೀಡಿದ್ದಾರೆ. ಕೆ.ಎಲ್.ಇ  ವಿಶ್ವವಿದ್ಯಾಲಯದ 9 ನೇ ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದಾರೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು.

ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರನ್ನ ಜಿಲ್ಲಾ ಮಂತ್ರಿ ಸತೀಶ್ ಜಾರಕಿಹೊಳಿ, ಕೆ.ಎಲ್.ಇ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ವಾಗತಿಸಿಕೊಂಡಿದ್ದಾರೆ.

ಇಂದು ನಡೆಯಲಿರುವ ಘಟಿಕೋತ್ಸವದಲ್ಲಿ ನಾಯ್ಡು ಭಾಗಿಯಾಗಿದ್ದಾರೆ. ಘಟಿಕೋತ್ಸವದಲ್ಲಿ ಉಪರಾಷ್ಟ್ರಪತಿ ಜೊತೆಗೆ ಭಾಗಿಯಾಗಿದ್ದಾರೆ ರಾಜ್ಯಪಾಲ ವಜುಭಾಯ ವಾಲಾ.

26 ವಿದ್ಯಾರ್ಥಿಗಳಿಗೆ ಚಿನ್ನದ ಪದಕ, 1110 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಿದ್ದಾರೆ ಗಣ್ಯರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆ ಸುತ್ತಲಿನ ವಿವಾದ ಭಕ್ತರಿಗೆ ಯಾವುದೇ ಪರಿಣಾಮ ಬೀರಿಲ್ಲ: ಟಿಡಿಬಿ

ಪಾಕ್‌ನ ಮೂಲೆ ಮೂಲೆಗೂ ನುಗ್ಗುವ ಸಾಮರ್ಥ್ಯ ಭಾರತದ ಬ್ರಹ್ಮೋಸ್ ಕ್ಷಿಪಣಿಗಿದೆ: ರಾಜನಾಥ ಸಿಂಗ್

ಆರ್ ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಕ್ಕೆ ಸಸ್ಪೆಂಡ್: ಅಧಿಕಾರಿ ಬಗ್ಗೆ ತೇಜಸ್ವಿ ಸೂರ್ಯ ಬಿಗ್ ನಿರ್ಧಾರ

ನೊಬೆಲ್ ಪ್ರಶಸ್ತಿ ವಿಜೇತ ಚೀನಾದ ಶತಾಯುಷಿ ಚೆನ್ ನಿಂಗ್ ಯಾಂಗ್ ಇನ್ನಿಲ್ಲ

ಮತಕ್ಕಾಗಿ ಮುಸ್ಲಿಮರನ್ನು ನಿಂದಿಸುವ ಬಿಜೆಪಿ ನಾಯಕರಿಗೆ ಮುಸ್ಲಿಂ ಅಳಿಯನಿದ್ದಾನೆ: ಭೂಪೇಶ್‌ ಬಾಘೇಲ್‌

ಮುಂದಿನ ಸುದ್ದಿ
Show comments