ರಸ್ತೆ ಗುಂಡಿಗೆ ಮತ್ತೊಂದು ಬಲಿ

Webdunia
ಸೋಮವಾರ, 31 ಜನವರಿ 2022 (14:06 IST)
ಸರಣಿ ಅಪಘಾತ ಘಟನೆಗಳು ಬೆಂಗಳೂರಿನಲ್ಲಿ ನಡೆಯುತ್ತಿದ್ದು ಅಸಮಪರ್ಕ ರಸ್ತೆ ಕಾಮಗಾರಿಗಳು ಅಂತೆಯೇ ರಸ್ತೆಗಳ ಕಳಪೆ ಗುಣಮಟ್ಟದಿಂದಾಗಿ ಹಲವಾರು ಅಮಾಯಕ ಜೀವಗಳು ಪ್ರಾಣ ಕಳೆದುಕೊಳ್ಳುತ್ತಿವೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಇತ್ತೀಚೆಗೆ ತಾನೇ ಕರ್ನಾಟಕ ಹೈಕೋರ್ಟ್‌ಗೆ ತನ್ನ ವ್ಯಾಪ್ತಿಗೆ ಬರುವ ಎಲ್ಲಾ ರಸ್ತೆ ಗುಂಡಿಗಳ ದುರಸ್ತಿ ನಡೆಸಲಾಗಿದೆ ಎಂಬ ಹೇಳಿಕೆ ನೀಡಿದ ಬೆನ್ನಲ್ಲೇ ಈ ಘಟನೆ ನಡೆದಿದ್ದು, ಸ್ವತಃ ನ್ಯಾಯಾಧೀಶರೇ ಈ ಪ್ರಕರಣವನ್ನು ನಂಬಲಾಗುತ್ತಿಲ್ಲ ಎಂದು ತಿಳಿಸಿದ್ದಾರೆ.
 
ಇದರಲ್ಲಿ ಪಾಲಿಕೆಯ ತಪ್ಪು ಇಲ್ಲವೆಂದು ನ್ಯಾಯಾಧೀಶರು ವೈಯಕ್ತಿಕವಾಗಿ ಭಾವಿಸಿದರೂ, ನ್ಯಾಯಾಲಯದ್ದೇ ತಪ್ಪು ಎಂದು ಹೇಳುವ ಹೇಳಿಕೆಯನ್ನು ನೀಡಬೇಡಿ ಎಂಬುದಾಗಿ ಲೈವ್‌ಲಾ ವರದಿ ಮಾಡಿದೆ. ನ್ಯಾಯಾಲಯಕ್ಕೆ ದೂರು ಸಲ್ಲಿಸಿರುವ ವಿಜಯ್ ಮೆನನ್ ಸಲ್ಲಿಸಿದ್ದ ಪ್ರಕರಣದ ವಿಚಾರಣೆಯನ್ನು ಮುಖ್ಯ ವಿಭಾಗೀಯ ಪೀಠ ನಡೆಸಿದೆ.
 
ಭಾರತದ ಅತಿದೊಡ್ಡ ಹಾಗೂ ಶ್ರೀಮಂತ ನಾಗರಿಕ ಸಂಸ್ಥೆಗಳಲ್ಲಿ ಒಂದೆನಿಸಿಕೊಂಡಿರುವ ಬಿಬಿಎಂಪಿ, ರಸ್ತೆ ಸಂಬಂಧಿತ ಕಾಮಗಾರಿಗಳಿಗಾಗಿ ವರ್ಷ ವರ್ಷ ಪಾವತಿದಾರರ ಹಣದಲ್ಲಿ ಸಾವಿರಾರು ಕೋಟಿ ರೂ. ಹಣ ಖರ್ಚು ಮಾಡುತ್ತದೆ.
 
ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ನಡೆದ ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನದಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ನಗರದಲ್ಲಿ ರಸ್ತೆ ಸಂಬಂಧಿತ ಕಾಮಗಾರಿಗಾಗಿ ಕಳೆದ ಐದು ವರ್ಷಗಳಲ್ಲಿ ಸುಮಾರು 20,000 ಕೋಟಿಗೂ ಹೆಚ್ಚಿನ ಹಣ ಖರ್ಚುಮಾಡಲಾಗಿದೆ ಎಂದು ತಿಳಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Union Budget 2026 live: ಬೆಂಗಳೂರಿಗೆ ಭರ್ಜರಿ ಕೊಡುಗೆ

Union Budget 2026: ನಾವು ಶೇ.7 ರಷ್ಟು ಅಭಿವೃದ್ಧಿ ಹೊಂದಿದ್ದೇವೆ

ಬಜೆಟ್ ಆದ ತಕ್ಷಣವೇ ಪ್ರಧಾನಿ ಮೋದಿ ಇಂದು ಇಲ್ಲಿಗೆ ಭೇಟಿ ನೀಡುತ್ತಿದ್ದಾರೆ

Union Budget 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಈ ಬಾರಿ ಉಟ್ಟ ಸೀರೆಗೂ ಇದೆ ವಿಶೇಷತೆ

Gold Price: ಬಜೆಟ್ ಗೆ ಮುನ್ನ ಚಿನ್ನ ಖರೀದಿದಾರರಿಗೆ ಗುಡ್ ನ್ಯೂಸ್

ಮುಂದಿನ ಸುದ್ದಿ
Show comments