Webdunia - Bharat's app for daily news and videos

Install App

ನೆರೆ ಪರಿಹಾರದಲ್ಲಿ ಅನ್ಯಾಯ ಖಂಡಿಸಿ ಬೀಗ ಜಡಿದ ಸಂತ್ರಸ್ತರು

Webdunia
ಸೋಮವಾರ, 14 ಅಕ್ಟೋಬರ್ 2019 (15:57 IST)
ನೆರೆ ಪರಿಹಾರ ವಿಷಯವಾಗಿ ಗರಂ ಆದ ಸಂತ್ರಸ್ತರು ಪಂಚಾಯಿತಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದಾರೆ.

ನೆರೆ ಪರಿಹಾರ ಸರ್ವೇಯಲ್ಲಿ ತಾರತಮ್ಯ ಮಾಡಿರೋದನ್ನು ಖಂಡಿಸಿ ಪ್ರತಿಭಟನೆ ನಡೆದಿದೆ.

ಚಿಕ್ಕೋಡಿಯ ಸಪ್ತಸಾಗರ ಗ್ರಾಮ ಪಂಚಾಯತಿಗೆ ಬೀಗ ಜಡಿದು ಪ್ರತಿಭಟಿಸಿದ್ದಾರೆ ಪ್ರವಾಹ ಸಂತ್ರಸ್ತರು.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಪ್ತಸಾಗರ ಗ್ರಾಮದಲ್ಲಿ ನೂರಾರು ಸಂತ್ರಸ್ತರಿಂದ ಪ್ರತಿಭಟನೆ ನಡೆದಿದೆ.

ಸರ್ವೇ ಕಾರ್ಯ ಸಂದರ್ಭದಲ್ಲಿ ಕೆಲವರ ಹೆಸರು ನಾಪತ್ತೆಯಾಗಿವೆ ಹಾಗೂ ಕೆಲವರ ವಿರುದ್ಧ ತಾರತಮ್ಯ ಧೋರಣೆ ತಳೆಯಲಾಗಿದೆ.

ಈ ವಿಷಯದಲ್ಲಿ ಪಂಚಾಯತಿ ಅಧಿಕಾರಿಗಳು ಮತ್ತು ಸಂತ್ರಸ್ತರ ಮಧ್ಯೆ ವಾಗ್ವಾದ ನಡೆಯಿತು.
ಗಲಾಟೆ ನಡೆದರೂ ಕಚೇರಿಗೆ ಪಂಚಾಯತಿ ಅಧ್ಯಕ್ಷ ಭರತೇಶ ಸಂಕ್ರಟ್ಟಿ ಆಗಮಿಸಲೇ ಇಲ್ಲ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ರೀಡಾ ಸಾಮಾಗ್ರಿ ಖರೀದಿಸುವಾಗ ಎಚ್ಚರ ತಪ್ಪಿದ್ರೆ ಆಗುತ್ತೆ ಪಂಗನಾಮ

ಧರ್ಮಸ್ಥಳ ಬುರುಡೆ ರಹಸ್ಯ: ಯಾವಾಗ ಕೈ ಸೇರುತ್ತೆ ಗೊತ್ತಾ ಎಫ್‌ಎಸ್‌ಎಲ್ ವರದಿ

ಮೂಡುಬಿದಿರೆ, ಬಸ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ, ವ್ಯಕ್ತಿ ಅರೆಸ್ಟ್‌

ಧರ್ಮಸ್ಥಳ ಕೇಸ್ ರಹಸ್ಯ ಬಯಲಾಗುತ್ತಿದ್ದಂತೇ ಮಹತ್ವದ ಹೇಳಿಕೆ ಕೊಟ್ಟ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

11ದಿನಗಳಿಂದ ಆಪ್ತ ಸ್ನೇಹಿತೆ ನಾಪತ್ತೆ, ದೂರು ನೀಡಿದಾಗ ಬಯಲಾಯಿತು ಭಯಾನಕ ರಹಸ್ಯ

ಮುಂದಿನ ಸುದ್ದಿ
Show comments