Webdunia - Bharat's app for daily news and videos

Install App

ನೆರೆ ಪರಿಹಾರದಲ್ಲಿ ಅನ್ಯಾಯ ಖಂಡಿಸಿ ಬೀಗ ಜಡಿದ ಸಂತ್ರಸ್ತರು

Webdunia
ಸೋಮವಾರ, 14 ಅಕ್ಟೋಬರ್ 2019 (15:57 IST)
ನೆರೆ ಪರಿಹಾರ ವಿಷಯವಾಗಿ ಗರಂ ಆದ ಸಂತ್ರಸ್ತರು ಪಂಚಾಯಿತಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದಾರೆ.

ನೆರೆ ಪರಿಹಾರ ಸರ್ವೇಯಲ್ಲಿ ತಾರತಮ್ಯ ಮಾಡಿರೋದನ್ನು ಖಂಡಿಸಿ ಪ್ರತಿಭಟನೆ ನಡೆದಿದೆ.

ಚಿಕ್ಕೋಡಿಯ ಸಪ್ತಸಾಗರ ಗ್ರಾಮ ಪಂಚಾಯತಿಗೆ ಬೀಗ ಜಡಿದು ಪ್ರತಿಭಟಿಸಿದ್ದಾರೆ ಪ್ರವಾಹ ಸಂತ್ರಸ್ತರು.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಪ್ತಸಾಗರ ಗ್ರಾಮದಲ್ಲಿ ನೂರಾರು ಸಂತ್ರಸ್ತರಿಂದ ಪ್ರತಿಭಟನೆ ನಡೆದಿದೆ.

ಸರ್ವೇ ಕಾರ್ಯ ಸಂದರ್ಭದಲ್ಲಿ ಕೆಲವರ ಹೆಸರು ನಾಪತ್ತೆಯಾಗಿವೆ ಹಾಗೂ ಕೆಲವರ ವಿರುದ್ಧ ತಾರತಮ್ಯ ಧೋರಣೆ ತಳೆಯಲಾಗಿದೆ.

ಈ ವಿಷಯದಲ್ಲಿ ಪಂಚಾಯತಿ ಅಧಿಕಾರಿಗಳು ಮತ್ತು ಸಂತ್ರಸ್ತರ ಮಧ್ಯೆ ವಾಗ್ವಾದ ನಡೆಯಿತು.
ಗಲಾಟೆ ನಡೆದರೂ ಕಚೇರಿಗೆ ಪಂಚಾಯತಿ ಅಧ್ಯಕ್ಷ ಭರತೇಶ ಸಂಕ್ರಟ್ಟಿ ಆಗಮಿಸಲೇ ಇಲ್ಲ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments