Webdunia - Bharat's app for daily news and videos

Install App

ಸೌಲಭ್ಯಕ್ಕಾಗಿ ಆಗ್ರಹಿಸಿ ಬೀದಿಗಿಳಿದು ಪ್ರತಿಭಟಿಸಿದ ಸಂತ್ರಸ್ಥರು

Webdunia
ಬುಧವಾರ, 19 ಸೆಪ್ಟಂಬರ್ 2018 (20:41 IST)
ಭಾರೀ ಮಳೆಯಿಂದಾಗಿ ಎಲ್ಲವನ್ನೂ ಕಳೆದುಕೊಂಡ ಸಂತ್ರಸ್ಥರು ಇದೀಗ ಬೀದಿಗೆ ಇಳಿದು ಹೋರಾಟ ಮಾಡುತ್ತಿದ್ದಾರೆ. ಭಿಕ್ಷುಕರಿಗಿಂತ ಕಡೆಯಾಗಿ ತಮ್ಮನ್ನು ನೋಡಿಕೊಳ್ಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಡಗು ಜಿಲ್ಲೆಯ ಕುಶಾಲನಗರದ ವಾಲ್ಮೀಕಿ ಭವನದಲ್ಲಿರುವ  ಸಂತ್ರಸ್ತರಿಂದ ಮುಖ್ಯರಸ್ತೆಗೆ ಬಂದು ಪ್ರತಿಭಟನೆ ನಡೆಸಲಾಗಿದೆ. ಊಟ ವಸತಿ ಸರಿಯಿಲ್ಲ ಎಂಬ ಆರೋಪ ಕೇಳಿಬಂದಿದೆ. ಭಿಕ್ಷುಕರಿಗಿಂತಲೂ ಕೆಟ್ಟದಾಗಿ ನಮ್ಮನ್ನು ಕಾಣಲಾಗುತ್ತಿದೆ. ಮೂಲ ಸೌಲಭ್ಯಗಳನ್ನು ಕೊಡದೇ ಕತ್ತಲಲ್ಲಿ ಇಡಲಾಗಿದೆ ಎಂಬ ಅರೋಪ ಕೇಳಿಬಂದಿದೆ.

ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬರಬೇಕೆಂದು ಸಂತ್ರಸ್ತರ ಪಟ್ಟು ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಪ್ರತಿಭಟನಾ ನಿರತರನ್ನ ಪೊಲೀಸರು ಸಮಾಧಾನ ಪಡಿಸಲು ಪ್ರಯತ್ನ ನಡೆಸಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments