Webdunia - Bharat's app for daily news and videos

Install App

ಉಪ ಸಮರ ಫಲಿತಾಂಶ: ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರಿಂದ ವಿಜಯೋತ್ಸವ

Webdunia
ಮಂಗಳವಾರ, 6 ನವೆಂಬರ್ 2018 (15:56 IST)
ರಾಜ್ಯದ ಮೂರು ಲೋಕಸಭಾ ಮತ್ತು ಎರಡು ವಿಧಾನಸಭಾ ಕ್ಷೇತಗಳ ಉಪಚುನಾವಣೆ ಫಲಿತಾಂಶ ಹಿನ್ನಲೆ
ಜೆಡಿಎಸ್ ಮತ್ತು ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರಿಂದ ವಿಜಯೋತ್ಸವ ನಡೆಯಿತು.

ಹಾವೇರಿಯಲ್ಲಿ ಮಾಜಿ ಸಚಿವರಾದ ರುದ್ರಪ್ಪ ಲಮಾಣಿ ಮತ್ತು ಬಸವರಾಜ ಶಿವಣ್ಣನವರ ನೇತೃತ್ವದಲ್ಲಿ ವಿಜಯೋತ್ಸವ ಆಚರಣೆ ಮಾಡಲಾಯಿತು.

ಮೆರವಣಿಗೆ ಮುಖಾಂತರ ತೆರಳಿ, ನಂತರ ಸಿದ್ದಪ್ಪ ವೃತ್ತದಲ್ಲಿ ಸೇರಿದ ನೂರಾರು ಕಾರ್ಯಕರ್ತರು ಪಕ್ಷದ ಪರ ಜೈಕಾರ ಹಾಕಿದರು. ಪಠಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಜಿಲ್ಲೆಯ ವಿವಿಧ ತಾಲೂಕು ಕೇಂದ್ರಗಳಲ್ಲಿಯೂ ಸಹ, ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

Covid 19: ಭಾರತದ ಈ ನಗರದಲ್ಲಿ ಹೆಚ್ಚುತ್ತಿದೆ ಕೋವಿಡ್ 19 ಪ್ರಕರಣಗಳು

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ: ಬಿಜೆಪಿ ಆಕ್ರೋಶ

Karnataka Weather:ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿದೆ ಮಳೆ

ಮುಂದಿನ ಸುದ್ದಿ
Show comments