Select Your Language

Notifications

webdunia
webdunia
webdunia
webdunia

ಪೌರ ಕಾರ್ಮಿಕರು ಹೋರಾಟಕ್ಕೆ ಜಯ

ಪೌರ ಕಾರ್ಮಿಕರು ಹೋರಾಟಕ್ಕೆ ಜಯ
bangalore , ಸೋಮವಾರ, 4 ಜುಲೈ 2022 (18:55 IST)
ಸತತ ನಾಲ್ಕು ದಿನಗಳಿಂದ ನಡೆಯುತ್ತಿದ್ದ  ಪೌರ ಕಾರ್ಮಿಕರು ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ.  ಸಿಎಂ ಬಸವರಾಜ್ ಬೊಮ್ಮಾಯಿ ಆದೇಶವನ್ನ ಹೊರಡಿಸಿದ್ದಾರೆ .   ರಾಜ್ಯದಲ್ಲಿ ಬಿಬಿಎಂಪಿ ಹಾಗೂ ಇತರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇರ ಪಾವತಿ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಕಾಯಂಗೊಳಿಸಲು ಸರ್ಕಾರದ ತಾತ್ವಿಕ ಒಪ್ಪಿಗೆ ಇದೆ. 3 ತಿಂಗಳ ಒಳಗೆ  ನಾವು ಸಮಸ್ಯೆ ಬಗೆ ಹರಿಸಿತ್ತಿವೆ ಎಂದು ತಿಳಿಸಿದ್ದಾರೆ . ಒಟ್ಟಾರೆಯಾಗಿ ಕೊನೆಗೂ ಪೌರ ಕಾರ್ಮಿಕರ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ .

Share this Story:

Follow Webdunia kannada

ಮುಂದಿನ ಸುದ್ದಿ

ನಟ ಮುಖ್ಯಮಂತ್ರಿ ಚಂದ್ರು ಆಮ್‌ ಆದ್ಮಿ ಮಹತ್ವದ ಹುದ್ದೆ