Webdunia - Bharat's app for daily news and videos

Install App

ಪೌರ ಕಾರ್ಮಿಕರು ಹೋರಾಟಕ್ಕೆ ಜಯ

Webdunia
ಸೋಮವಾರ, 4 ಜುಲೈ 2022 (18:55 IST)
ಸತತ ನಾಲ್ಕು ದಿನಗಳಿಂದ ನಡೆಯುತ್ತಿದ್ದ  ಪೌರ ಕಾರ್ಮಿಕರು ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ.  ಸಿಎಂ ಬಸವರಾಜ್ ಬೊಮ್ಮಾಯಿ ಆದೇಶವನ್ನ ಹೊರಡಿಸಿದ್ದಾರೆ .   ರಾಜ್ಯದಲ್ಲಿ ಬಿಬಿಎಂಪಿ ಹಾಗೂ ಇತರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇರ ಪಾವತಿ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಕಾಯಂಗೊಳಿಸಲು ಸರ್ಕಾರದ ತಾತ್ವಿಕ ಒಪ್ಪಿಗೆ ಇದೆ. 3 ತಿಂಗಳ ಒಳಗೆ  ನಾವು ಸಮಸ್ಯೆ ಬಗೆ ಹರಿಸಿತ್ತಿವೆ ಎಂದು ತಿಳಿಸಿದ್ದಾರೆ . ಒಟ್ಟಾರೆಯಾಗಿ ಕೊನೆಗೂ ಪೌರ ಕಾರ್ಮಿಕರ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ .

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸ್ ಅಧಿಕಾರಿ ಮೇಲೆ ಶಾಸಕ ಸುರೇಶ್ ಗೌಡ ಪುತ್ರಿ ಹಲ್ಲೆ: ಮಗಳ ಪರವಾಗಿ ಕ್ಷಮೆ ಕೇಳಿದ ಶಾಸಕರು

ಮೋದಿ ಅಪ್ಪುಗೆ ವ್ಯಂಗ್ಯ ಮಾಡಿದ್ದ ರಾಹುಲ್ ಗಾಂಧಿಗೆ ಇಂದಿರಾ ಗಾಂಧಿ ವಿಡಿಯೋ ಹಾಕಿ ಟಾಂಗ್ ಕೊಟ್ಟ ಬಿಜೆಪಿ ಬೆಂಬಲಿಗರು Video

ಎಂಥಾ ಲಜ್ಜೆಗೆಟ್ಟ ಮಗ.. ಆಸ್ತಿ ಆಸೆಗೆ ಹೆಣವಾಗಿ ಮಲಗಿದ್ದ ತಂದೆಗೆ ಮಾಡಿದ್ದು ನೋಡಿದರೆ ಛೀಮಾರಿ ಹಾಕ್ತೀರಿ Video

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಅಪಮಾನ: ವಿಜಯೇಂದ್ರ

ಅಯೋಧ್ಯೆಯಲ್ಲಿ ನಡೆಯಿತು ಭೀಕರ ಅಪಘಾತ: ಆಳೆತ್ತರಕ್ಕೆ ಹಾರಿದ ವ್ಯಕ್ತಿ ಗತಿ ಏನಾಯ್ತು Video

ಮುಂದಿನ ಸುದ್ದಿ
Show comments