Webdunia - Bharat's app for daily news and videos

Install App

ದುರ್ಗದಲ್ಲಿ ಗೆಲುವು-ಆನೇಕಲ್ ನಲ್ಲಿ ವಿಜಯೋತ್ಸವ

Webdunia
ಶುಕ್ರವಾರ, 24 ಮೇ 2019 (14:42 IST)
ದುರ್ಗದ ನಗರದಿಂದ ಕಮಲ ಪಾಳೆಯದ ಅಭ್ಯರ್ಥಿ ಲೋಕ ಸಮರದಲ್ಲಿ ಗೆಲುವು ಸಾಧಿಸಿರುವುದಕ್ಕೆ ರಾಜ್ಯದ ಗಡಿ ಭಾಗದಲ್ಲಿ ವಿಜಯೋತ್ಸವ ಆಚರಣೆ ಮಾಡಲಾಗಿದೆ.

ಚಿತ್ರದುರ್ಗದಲ್ಲಿ ಬಿಜೆಪಿ‌ ಅಭ್ಯರ್ಥಿ ಎ.ನಾರಯಣಸ್ವಾಮಿ ಜಯಭೇರಿ ಹಿನ್ನಲೆಯಲ್ಲಿ ಬೆಂಗಳೂರು ಹೊರವಲಯದ ಆನೇಕಲ್ ನಲ್ಲಿ‌ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಂಭ್ರಮಾಚರಣೆ ಮಾಡಿದ್ರು. ನಾರಾಯಣಸ್ವಾಮಿ ಯವರ ಸ್ವಕ್ಷೇತ್ರ ಆನೇಕಲ್ ಗೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ಗೆಲುವು ದಾಖಲು ಮಾಡಿದ್ದಾರೆ ಬಿಜೆಪಿ ಅಭ್ಯರ್ಥಿ ನಾರಾಯಣಸ್ವಾಮಿ.

ಆನೇಕಲ್ ಪಟ್ಟಣದ ನೆಚ್ಚಿನ ನಾಯಕನ ಗೆಲುವಿಗೆ ಪಟಾಕಿ ಸಿಡಿಸಿ ಸಂಭ್ರಮ ಆಚರಣೆ ಮಾಡಲಾಗಿದೆ. ನೂರಾರು ಜನ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳ ಜೊತೆ ನೂತನ ಸಂಸದ ರ್ಯಾಲಿ ನಡೆಸಿದ್ರು. ಆನೇಕಲ್ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಅಭಿಮಾನಿಗಳ ಜೊತೆ ರ್ಯಾಲಿ ಸಾಗಿತು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments