Select Your Language

Notifications

webdunia
webdunia
webdunia
webdunia

ಗೆಲುವು ಶಾಶ್ವತ ಅಲ್ಲ, ಸೋಲು ಅಂತಿಮ ಅಲ್ಲ : ಸುಧಾಕರ್

ಗೆಲುವು ಶಾಶ್ವತ ಅಲ್ಲ, ಸೋಲು ಅಂತಿಮ ಅಲ್ಲ : ಸುಧಾಕರ್
ಬೆಂಗಳೂರು , ಮಂಗಳವಾರ, 16 ಮೇ 2023 (08:55 IST)
ಇತಿಹಾಸದಲ್ಲಿ ಧೀಮಂತ ನಾಯಕರೂ ಸೋತು, ನಂತರ ಪುಟಿದೆದ್ದಿದ್ದಾರೆ. ನಿಮ್ಮ ಪ್ರೀತಿ, ವಿಶ್ವಾಸ ಇರುವವರೆಗೂ ತಾವು ಎದೆಗುಂದದೆ ಕ್ಷೇತ್ರದ ಅಭಿವೃದ್ದಿಗೆ ಶ್ರಮಿಸಲಾಗುವುದು.

ಮುಂದಿನ ದಿನಗಳಲ್ಲಿ ಗೆಲ್ಲುವ ವಾತಾವರಣ ನಿರ್ಮಾಣ ಮಾಡೋಣ, ಗೆಲುವು ಶಾಶ್ವತ ಅಲ್ಲ, ಸೋಲು ಅಂತಿಮವಲ್ಲ. ನಮ್ಮ ಸೇವಾ ಮನೋಭಾವ ಮುಂದುವರಿಯಲಿದೆ. ನನ್ನ ಹೃದಯ, ಮನಸ್ಸು, ಆಲೋಚನೆ ಚಿಕ್ಕಬಳ್ಳಾಪುರ ಜನತೆಯ ಅಭಿವೃದ್ಧಿಗೆ ಮೀಸಲಾಗಿದೆ.

ಗೆಲುವು, ಸೋಲು ಅಡ್ಡಿ ಆತಂಕವಲ್ಲ, ಅಳಿಲು ಸೇವೆ ಜನರಿಗಾಗಿ ಮುಂದುವರಿಯಲಿದೆ, ಅವರ ಎಲ್ಲ ಕಷ್ಟಗಳಿಗೆ ಅವರ ಮನೆ ಸದಸ್ಯನಾಗಿ ನಿಲ್ಲುತ್ತೇನೆ, ಮುಂದಿನ ಚುನಾವಣೆಗಳಲ್ಲಿ ಸಂಘಟನೆ ಮಾಡಿ, ಗೆಲ್ಲುವ ಕೆಲಸ ಮಾಡುತ್ತೇನೆ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕದ ನೂತನ ಮುಖ್ಯಮಂತ್ರಿ ಮೇ 18 ರಂದು ಪ್ರಮಾಣ ವಚನ ಸ್ವೀಕಾರ?