ಗೆಲುವು ಶಾಶ್ವತ ಅಲ್ಲ, ಸೋಲು ಅಂತಿಮ ಅಲ್ಲ : ಸುಧಾಕರ್

Webdunia
ಮಂಗಳವಾರ, 16 ಮೇ 2023 (08:55 IST)
ಇತಿಹಾಸದಲ್ಲಿ ಧೀಮಂತ ನಾಯಕರೂ ಸೋತು, ನಂತರ ಪುಟಿದೆದ್ದಿದ್ದಾರೆ. ನಿಮ್ಮ ಪ್ರೀತಿ, ವಿಶ್ವಾಸ ಇರುವವರೆಗೂ ತಾವು ಎದೆಗುಂದದೆ ಕ್ಷೇತ್ರದ ಅಭಿವೃದ್ದಿಗೆ ಶ್ರಮಿಸಲಾಗುವುದು.

ಮುಂದಿನ ದಿನಗಳಲ್ಲಿ ಗೆಲ್ಲುವ ವಾತಾವರಣ ನಿರ್ಮಾಣ ಮಾಡೋಣ, ಗೆಲುವು ಶಾಶ್ವತ ಅಲ್ಲ, ಸೋಲು ಅಂತಿಮವಲ್ಲ. ನಮ್ಮ ಸೇವಾ ಮನೋಭಾವ ಮುಂದುವರಿಯಲಿದೆ. ನನ್ನ ಹೃದಯ, ಮನಸ್ಸು, ಆಲೋಚನೆ ಚಿಕ್ಕಬಳ್ಳಾಪುರ ಜನತೆಯ ಅಭಿವೃದ್ಧಿಗೆ ಮೀಸಲಾಗಿದೆ.

ಗೆಲುವು, ಸೋಲು ಅಡ್ಡಿ ಆತಂಕವಲ್ಲ, ಅಳಿಲು ಸೇವೆ ಜನರಿಗಾಗಿ ಮುಂದುವರಿಯಲಿದೆ, ಅವರ ಎಲ್ಲ ಕಷ್ಟಗಳಿಗೆ ಅವರ ಮನೆ ಸದಸ್ಯನಾಗಿ ನಿಲ್ಲುತ್ತೇನೆ, ಮುಂದಿನ ಚುನಾವಣೆಗಳಲ್ಲಿ ಸಂಘಟನೆ ಮಾಡಿ, ಗೆಲ್ಲುವ ಕೆಲಸ ಮಾಡುತ್ತೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments