Webdunia - Bharat's app for daily news and videos

Install App

ಸರ್ಕಾರಿ ನೌಕರಿಗೆ ವಿಡಿಯೊ ಬ್ಲಾಕ್​ಮೇಲ್

Webdunia
ಭಾನುವಾರ, 20 ಮಾರ್ಚ್ 2022 (17:17 IST)
ಸರ್ಕಾರಿ ನೌಕರನ ಸೆಕ್ಸ್ ವಿಡಿಯೋ ಇದೆ ಎಂದು ಬೆದರಿಸಿ ಬ್ಲಾಕ್ ಮೇಲ್ (ಬ್ಲ್ಯಾಕ್ ಮೇಲ್) ಮಾಡುತ್ತಿರುವ ವ್ಯಕ್ತಿಯನ್ನ ಬಂಧಿಸಲಾಗಿದೆ. ಲಾಯರ್ ಜಗದೀಶ್ ಕೇರಿಯಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿ ಸೇರಿ ಮೂವರನ್ನು ಬಂಧಿಸಲಾಗಿದೆ. ಗಣಪತಿ ನಾಯಕ್, ಕಿಶನ್ ಮತ್ತು ಕೇಶವನ್ ಬಂಧಿತ ಅರೋಪಿಗಳು. ಆರೋಪಿಗಳ ಹೊರಗೆ ಗಣಪತಿ ನಾಯಕ್ ಲಾಯರ್ ಜಗದೀಶ್ ಕಛೇರಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಕೋಲಾರದಲ್ಲಿ ಕೆಲಸ ಮಾಡುವ ಶಿರಸ್ತೇದಾರ ಜೊತೆಗೆ ಯುವತಿಯರ ಪರಿಚಯವಾಗಿದೆ. ಇಬ್ಬರು ಸಲುಗೆಯಿಂದ ಇದ್ದಾರೆ. ನಂತ್ರ ಇಬ್ಬರು ಸಂಬಂಧ ಇಟ್ಟುಕೊ’ಂಡಿದ್ದಾರೆ. ಈ ವೇಳೆ ಯುವತಿ ಖಾಸಗಿ ಕ್ಷಣದ ವಿಡಿಯೋ ರೆಕಾರ್ಡ್ ಮಾಡಿದ್ದಾಳೆ. ನಂತರ ಆ ವಿಡಿಯೋವನ್ನು ಕಿಶನ್ ಗೆ ಯುವತಿ ನೀಡಿದ್ದಾಳೆ. ವಿಡಿಯೋ ವಾಟ್ಸಪ್ ಮಾಡಿ ಬ್ಲಾಕ್ ಮೇಲ್ ಮಾಡಿದ್ದ ಕಿಶನ್, ಗಣಪತಿ ನಾಯಕ್ ಅಂಡ್ ಟೀಮ್, ಬಳಿಕ ಇಪ್ಪತ್ತೈದು ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಇಲ್ಲಾವಾದ್ರೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಹೇಳಿದ್ದಾರೆ. ನಂತರ ಹೆದರಿದ ದೂರುದಾರ ಕೆ. ಆರ್. ಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ದೂರಿನ ಅನ್ವಯ ಮೂವರ ಬಂಧನವಾಗಿದೆ, ಸದ್ಯ ಯುವತಿ ಇನ್ನೂ ಇನ್ನೂ ಇಲ್ಲ. ಕೆಆರ್ ಪುರಂ ಪೊಲೀಸರಿಂದ ತನಿಖೆ ಮುಂದುವರೆದಿದೆ.ಪೊಲೀಸರಿಗೆ 11 ಸಾವಿರ ಕೋಟಿ ಮೀಸಲಿಟ್ಟು ವಸತಿ ಕಟ್ಟಡ ನಿರ್ಮಾಣವಾಗಿದೆ. 20 ಸಾವಿರ ಪೊಲೀಸರಿಗೆ ವಸತಿ ಸೌಕರ್ಯ ನೀಡಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಯಶವಂತಪುರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕಗ್ಗಲೀಪುರ, ಕುಂಬಳಗೋಡು, ತಾವರೆಕೆರೆ,
ತಲಘಟ್ಟಪುರ ಪೊಲೀಸ್ ಠಾಣೆಯನ್ನು ವರ್ಚುವಲ್ ಮೂಲಕ ಉದ್ಘಾಟಿಸಿದರು. 200 ಕೋಟಿ ಅನುದಾನದಲ್ಲಿ ಹೊಸ ಪೊಲೀಸ್ ಕಟ್ಟಡ ನಿರ್ಮಾಣವಾಗುತ್ತಿದೆ. ಪೊಲೀಸರು ಸಧೃಡವಾಗಿ ಕೆಲಸ ಮಾಡುವ ಸಂಸ್ಥೆಗಳು ನಿರ್ಮಿಸುತ್ತಿದೆ. ತಾತ್ಕಾಲಿಕ ಕಟ್ಟಡದ ಕಡೆ ಹೊಸ ಪೊಲೀಸ್ ಠಾಣೆ ಕಟ್ಟಡ ನಿರ್ಮಾಣವಾಗಿದೆ ಎಂದು ಹೇಳಿದರು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಳ ಮೀಸಲಾತಿಯಲ್ಲಿ ಮೋಸ, ವಂಚನೆ ಸಹಿಸುವುದಿಲ್ಲ: ಛಲವಾದಿ ನಾರಾಯಣಸ್ವಾಮಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಹಬ್ಬಕ್ಕೂ ಬರದ ಗೃಹಲಕ್ಷ್ಮಿ ಹಣ: ಸರ್ಕಾರ ರೊಕ್ಕ ಕೊಡೋದು ಯಾವಾಗ್ಲೋ ಅಂತಿದ್ದಾರೆ ಮಹಿಳೆಯರು

ಡಾ ದೇವಿಪ್ರಸಾದ್ ಶೆಟ್ಟಿಯವರ ಪ್ರಕಾರ ಕೀಲುನೋವಿಗೆ ಬೆಸ್ಟ್ ಔಷಧಿ ಇದುವೇ

ಬೀದಿನಾಯಿಗಳ ಪಾಡು ಇಂದು ತೀರ್ಮಾನಿಸಲಿರುವ ಸುಪ್ರೀಂಕೋರ್ಟ್

ಮುಂದಿನ ಸುದ್ದಿ
Show comments