Webdunia - Bharat's app for daily news and videos

Install App

‘ಯಡಿಯೂರಪ್ಪರ ವಿಡಿಯೋ ಮಾಡಿಸಿದ್ದೇ ಸಿದ್ದರಾಮಯ್ಯ’

Webdunia
ಮಂಗಳವಾರ, 5 ನವೆಂಬರ್ 2019 (19:04 IST)
ಬಿಜೆಪಿ ಕೋರ್ ಕಮೀಟಿಯಲ್ಲಿ ನಡೆದ ಸಭೆಯ ವಿಡಿಯೋ ಬಹಿರಂಗವಾಗಿದ್ದರ ಹಿಂದೆ ಸಿದ್ದರಾಮಯ್ಯರ ಕೈವಾಡವಿದೆ.

ಹೀಗಂತ ಡಿಸಿಎಂ ಲಕ್ಷ್ಮಣ ಸವದಿ ಆರೋಪಿಸಿದ್ದಾರೆ. ಸಿದ್ದರಾಮಯ್ಯ ಸಿಡಿ ಮಾಡಿಸೋದ್ರಲ್ಲಿ ಚಾಣಾಕ್ಷರು. ಈ ಹಿಂದೆ ಎರಡು ಬಾರಿ ಸಿಡಿ ಮಾಡಿಸಿದ್ದಾರೆ ಎಂದು ದೂರಿದ್ರು.

ಸಿದ್ದರಾಮಯ್ಯ ಸುಳ್ಳು ಹೇಳುವುದನ್ನು ಮೊದಲು ಬಿಡಬೇಕು ಅಂತ ಡಿಸಿಎಂ ಲಕ್ಷ್ಮಣ ಸವದಿ ವ್ಯಂಗ್ಯವಾಡಿದ್ರು.

ಸಿಎಂ ಬಿ.ಎಸ್.ಯಡಿಯೂರಪ್ಪರ ವಿಡಿಯೋ ಹಾಗೂ ಆಡಿಯೋವನ್ನು ತಿರುಚಲಾಗಿದೆ. ಅನರ್ಹ ಶಾಸಕರ ಬಗ್ಗೆ ಯಾರೂ ಹಗುರವಾಗಿ ಮಾತನಾಡಬಾರದು ಅಂತ ಯಡಿಯೂರಪ್ಪ ಹೇಳಿದ್ದು ನಿಜ ಅಂತ ಡಿಸಿಎಂ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈಡೇರದ 5G ನೆಟ್‌ವರ್ಕ್ ಬೇಡಿಕೆ, ಗ್ರಾಮಕ್ಕೆ ಬಂದ ಜಿಯೋ ಉದ್ಯೋಗಿಯನ್ನು ಗ್ರಾಮಸ್ಥರು ಏನ್ ಮಾಡಿದ್ರು ನೋಡಿ, Video

ಮೂರು ವರ್ಷದ ಹಿಂದೆಯೇ BRICSಗೆ ಸೇರಲು ಪಾಕ್ ಅರ್ಜಿ ಸಲ್ಲಿಸಿದ್ದರು ಸಿಗದ ಸದಸ್ಯತ್ವ, ಯಾಕೆ ಗೊತ್ತಾ

ಸಾಲು ಸಾಲು ರಜೆಗೆ ಊರಿನತ್ತ ಜನ, ಇಡೀ ಬೆಂಗಳೂರೇ ಖಾಲಿಯಾದ ಹಾಗಿದೆ, Video

Karnataka Weather: ಉರಿಬಿಸಿಲಿಗೆ ಸುಸ್ತಾಗಿದ್ದ ಜನತೆ ಯಾವಾಗ ಮಳೆ ನಿರೀಕ್ಷಿಸಬಹುದು

BRICS: ಒಟ್ಟಾಗಿ ಹೆಜ್ಜೆ ಹಾಕಿದ ಪ್ರಧಾನಿ ಮೋದಿ, ಪುಟಿನ್, ಪೆಜೆಶ್ಕಿಯನ್

ಮುಂದಿನ ಸುದ್ದಿ
Show comments