Webdunia - Bharat's app for daily news and videos

Install App

ಏ ಅವೆಲ್ಲಾ ಬೇಡ ಕಣಯ್ಯಾ... ಗಿಫ್ಟ್ ನೋಡಿ ಹೀಗೆ ಹೇಳಿದ್ಯಾಕೆ ಸಿಎಂ ಡಿಕೆ ಶಿವಕುಮಾರ್ Video

ಕೃಷ್ಣವೇಣಿ ಕೆ
ಬುಧವಾರ, 10 ಜೂನ್ 2026 (10:32 IST)
ಬೆಂಗಳೂರು: ಏ ಅವೆಲ್ಲಾ ಬೇಡ ಕಣಯ್ಯಾ.. ಹೀಗಂತ ತಮಗೆ ಗಿಫ್ಟ್ ನೀಡಿದಾಗ ಸಿಎಂ ಡಿಕೆ ಶಿವಕುಮಾರ್ ನೀಡಿದ ರಿಯಾಕ್ಷನ್ ಈಗ ವೈರಲ್ ಆಗಿದೆ.

ಸಿಎಂ ಆದ ಮೇಲೆ ಡಿಕೆ ಶಿವಕುಮಾರ್ ಅನೇಕ ಕಡೆಗಳಿಗೆ ಭೇಟಿ ನೀಡಿ ಜನರ ಅಭಿಮಾನ ಸ್ವೀಕರಿಸುತ್ತಿದ್ದಾರೆ. ಅದೇ ರೀತಿ ನಿನ್ನೆ ಮಾಜಿ ಶಾಸಕ ಎಚ್ ಪಿ ಮಂಜುನಾಥ್ ಅಭಿಮಾನಿಗಳ ಸಮ್ಮುಖದಲ್ಲಿ ಡಿಕೆ ಶಿವಕುಮಾರ್ ಗೆ ಸನ್ಮಾನ ಮಾಡಿದ್ದಾರೆ.

ಹಾರ, ತುರಾಯಿ, ಟೋಪಿ ಧರಿಸಿ ಗೌರವಿಸಿದ ಬಳಿಕ ಸಿಎಂ ಕೈಗೆ ಮಂಜುನಾಥ್ ಚಿನ್ನದ ಕಡಗವೊಂದನ್ನು ಹಾಕಲು ಮುಂದಾಗಿದ್ದಾರೆ. ಆಗ ಡಿಕೆ ಶಿವಕುಮಾರ್ ಮೊದಲು ನಿರಾಕರಿಸಿದ್ದಾರೆ. ಕೊನೆಗೆ ಅಲ್ಲಿದ್ದವರೆಲ್ಲಾ ಒತ್ತಾಯ ಮಾಡಿದ್ದು ಇದು ಹೆಂಗಸರು ಹಾಕೋದಲ್ಲ ಸಾರ್ ಗಂಡಸರು ಹಾಕುವಂತದ್ದು ಎಂದು ಒಪ್ಪಿಸಿದ್ದಾರೆ.

ಕೊನೆಗೆ ಒಲ್ಲದ ಮನಸ್ಸಿನಿಂದಲೇ ಸಿಎಂ ಆ ಕಡಗವನ್ನು ಹಾಕಿಕೊಂಡಿದ್ದಾರೆ. ಸಿಎಂ ಮಾತ್ರವಲ್ಲದೆ ಡಿಸಿಎಂ ಪರಮೇಶ್ವರ್, ಯತೀಂದ್ರ ಸಿದ್ದರಾಮಯ್ಯಗೂ ಮಂಜುನಾಥ್ ಕಡಗ ಗಿಫ್ಟ್ ಮಾಡಿದ್ದಾರೆ.


 
 
 
 
 
 
 
 
 
 
 
 
 
 
 

A post shared by Sanchara Tv (@sanchara_tv)

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಲಪಾಡ್‌, ಸಿಎಂ ಡಿಕೆ ಶಿವಕುಮಾರ್ ದಂಪತಿ, ಕಿಚ್ಚ ಸುದೀಪ್ ಭಾಗಿ

ರಕ್ಷಣೆ ನೀಡಬೇಕಿದ್ದ ಸಿಐಎಸ್‌ಎಫ್‌ ಸಿಬ್ಬಂದಿಯ ಕಾಲರ್ ಹಿಡಿದ ಪ್ರಯಾಣಿಕರು, ನಿಜವಾದ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ, Video

ಸಂಸ್ಥೆ ಎಷ್ಟೇ ದೊಡ್ಡದಾಗಿದ್ದರೂ, ಯಾವುದೇ ವಿನಾಯಿತಿ ನೀಡುವ ಪ್ರಶ್ನೆಯೇ ಇಲ್ಲ

ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಹಸು, ನವಿಲುಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ: ವಿಡಿಯೊ ವೈರಲ್‌

ಪವಿತ್ರ ಗೀತೆಗೆ ಮಾಡಿದ ಅವಮಾನ ದೇಶದ ಜನ ಕ್ಷಮಿಸಲ್ಲ: ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ

ಮುಂದಿನ ಸುದ್ದಿ
Show comments