Webdunia - Bharat's app for daily news and videos

Install App

ಪದ ಉಚ್ಚಾರ ಮಾಡಲಾಗದ ಶಾಲಾ ಬಾಲಕನ ವಿಡಿಯೋ ವೈರಲ್; ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾದ ಶಿಕ್ಷಣ ಸಚಿವರು

Webdunia
ಶುಕ್ರವಾರ, 10 ಜನವರಿ 2020 (07:13 IST)
ಬೆಂಗಳೂರು : ಸರ್ಕಾರಿ ಶಾಲೆಯೊಂದರಲ್ಲಿ ಪದ ಉಚ್ಚಾರ ಮಾಡಲು ಆಗದೆ ತೊದಲುತ್ತಿರುವ ಶಾಲಾ ಬಾಲಕನೊಬ್ಬನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ವಿಡಿಯೋ ಮಾಡಿದ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚಿಸಿದ್ದಾರೆ.



ಶಾಲೆಯಲ್ಲಿ ಬಾಲಕನೊಬ್ಬ ಪಕ್ಕೆಲುಬು ಪದವನ್ನು ಉಚ್ಚಾರ ಮಾಡಲು ಆಗದೆ ತೊದಲುತ್ತಿದ್ದು ಅದನ್ನು ಶಿಕ್ಷಕ ವಿಡಿಯೋ ಮಾಡಿದ್ದಲ್ಲದೇ ಬಾಲಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ವಿಡಿಯೋ ಸಾಮಾಜಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಇದನ್ನು ನೋಡಿದ ಶಿಕ್ಷಣ ಸಚಿವರು ವಿಡಿಯೋ ಮಾಡಿದ ಶಿಕ್ಷಕನ ಹಾಗೂ ಶಾಲಾ ಮುಖ್ಯಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಪತ್ರದ ಮೂಲಕ ಸೂಚಿಸಿದ್ದಾರೆ. ಅಲ್ಲದೇ ಈ ರೀತಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವ ಶಿಕ್ಷಕರು, ಮುಖ್ಯಸ್ಥರ ವಿರುದ್ಧ  ಕ್ರಿಮಿನಲ್ ಕೇಸ್ ದಾಖಲಿಸುವುದಾಗಿ ಎಚ್ಚriಕೆ ನೀಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಡಾನ್‌ನಲ್ಲಿ ಭಯಾನಕ ಭೂಕುಸಿತ: ಗ್ರಾಮವೇ ಸರ್ವನಾಶ, ಸಾವಿರಾರು ಮಂದಿ ಸಾವು

ಸಚಿವ ಸ್ಥಾನ ಕಳೆದುಕೊಂಡ ರಾಜಣ್ಣ ನೂರಕ್ಕೆ ನೂರರಷ್ಟು ಬಿಜೆಪಿ ಸೇರುತ್ತಾರೆ: ಶಾಸಕ ಬಾಲಕೃಷ್ಣ ಹೊಸ ಬಾಂಬ್‌

ಧರ್ಮಸ್ಥಳ ವಿಚಾರದಲ್ಲಿ ಆರ್‌ಎಸ್‌ಎಸ್ ವರ್ಸಸ್ ಆರ್‌ಎಸ್‌ಎಸ್ ಹೋರಾಟ: ಪ್ರಿಯಾಂಕ್‌ ಖರ್ಗೆ ಟಾಂಗ್‌

ಪ್ರವಾಹ ಪರಿಸ್ಥಿತಿ ತಡೆಗೆ ಪಾಕ್‌ ರಕ್ಷಣಾ ಸಚಿವ ನೀಡಿದ ಸಲಹೆಗೆ ವಿಶ್ವವೇ ಶಾಕ್‌

ಕೆ ಕವಿತಾ ಅಮಾನತು: ಇದೊಂದು ದೊಡ್ಡ ನಾಟಕ ಎಂದ ಕಾಂಗ್ರೆಸ್‌ ಸಂಸದ ಅನಿಲ್ ಕುಮಾರ್‌

ಮುಂದಿನ ಸುದ್ದಿ
Show comments