Webdunia - Bharat's app for daily news and videos

Install App

ಡಿಕೆ ಶಿವಕುಮಾರ್ ಗೆ ತಲೆಗೆ ಪೇಟ ಕಟ್ಟಿದ ಸಿದ್ದರಾಮಯ್ಯ Video

Krishnaveni K
ಮಂಗಳವಾರ, 27 ಜನವರಿ 2026 (14:01 IST)
ಬೆಂಗಳೂರು: ಕೇಂದ್ರದ ವಿರುದ್ಧ ಮನರೇಗಾ ಉಳಿಸಿ ಹೋರಾಟದಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅಪರೂಪದ ಸನ್ನಿವೇಶವೊಂದು ಎಲ್ಲರ ಗಮನ ಸೆಳೇದಿದೆ.

ಇಂದು ಕಾಂಗ್ರೆಸ್ ಮನರೇಗಾ ಉಳಿಸಿ ಹೋರಾಟ ನಡೆಸಿತ್ತು. ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಕಾಂಗ್ರೆಸ್ ಹೈಕಮಾಂಡ್ ನಾಯಕ ರಣದೀಪ್ ಸುರ್ಜೇವಾಲ, ಸಚಿವ ಎಚ್ ಮಹದೇವಪ್ಪ ಸೇರಿದಂತೆ ಅನೇಕ ನಾಯಕರು ಭಾಗಿಯಾಗಿದ್ದರು.

ಮನರೇಗಾ ಯೋಜನೆಯನ್ನು ಕೇಂದ್ರ ಸರ್ಕಾರ ಬದಲಾವಣೆ ಮಾಡಿದ್ದು ಸರಿಯಲ್ಲ. ಹಿಂದೆ ಇದ್ದಂತೇ ಮತ್ತೆ ಮನರೇಗಾ ಯೋಜನೆ ಪುನಸ್ಥಾಪಿಸಬೇಕು. ಬದಲಾವಣೆಯಿಂದಾಗಿ ರಾಜ್ಯಗಳಿಗೆ ಹೆಚ್ಚುವರಿ ಹೊರೆಯಾಗಿದೆ ಎಂದು ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.

ಪ್ರತಿಭಟನೆ ವೇಳೆ ಸಿಎಂ ಸಿದ್ದರಾಮಯ್ಯ ತಾವೇ ಕೈಯಾರೆ ಡಿಕೆ ಶಿವಕುಮಾರ್ ಗೆ ವಸ್ತ್ರದ ಪೇಟ ತೊಡಿಸಿ ಎಲ್ಲರ ಗಮನ ಸೆಳೆದರು. ರಾಜಕೀಯವಾಗಿ ಇಬ್ಬರೂ ಕುರ್ಚಿಗಾಗಿ ಕಿತ್ತಾಡುತ್ತಿದ್ದಾರೆ ಎಂದೆಲ್ಲಾ ಎಷ್ಟೇ ರೂಮರ್ ಗಳಿದ್ದರೂ ವೇದಿಕೆಯಲ್ಲಿ ಇಬ್ಬರ ಆತ್ಮೀಯ ಕ್ಷಣ ಎಲ್ಲರ ಗಮನ ಸೆಳೆಯಿತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

13ರಂದು ಕರ್ನಾಟಕ ಬಂದ್ ಮಾಡಿಯೇ ಸಿದ್ದ: ಹೋರಾಟದಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದ ವಾಟಾಳ್

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಪ್ರತಿಯೊಂದು ವರ್ಗವೂ ಪ್ರಧಾನಿ ಮೋದಿಯೊಂದಿಗಿದೆ ಎಂಬ ನಂಬಿಕೆ: ಪಿಯೂಷ್ ಗೋಯಲ್

ಕರಾವಳಿಯಲ್ಲಿ ಭಾರೀ ಮಳೆ, ನೇತ್ರಾವತಿ ನೀರಿನ ಮಟ್ಟ ಎಷ್ಟು ಏರಿಕೆಯಾಗಿದೆ ಗೊತ್ತಾ

ಮುಂದಿನ ಸುದ್ದಿ
Show comments