Webdunia - Bharat's app for daily news and videos

Install App

ಸಿಎಂ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಇವರ ವ್ಯಕ್ತಿ ಪರಿಚಯ

Webdunia
ಮಂಗಳವಾರ, 27 ಜುಲೈ 2021 (20:28 IST)
ಜನನ : 28-01-1960
 
ಜನ್ಮ ಸ್ಥಳ : ಹುಬ್ಬಳ್ಳಿ
 
ತಂದೆ : ಎಸ್.ಆರ್.ಬೊಮ್ಮಾಯಿ (ರಾಜ್ಯದ ಮಾಜಿ ಮುಖ್ಯಮಂತ್ರಿ / ಕೇಂದ್ರದ ಮಾಜಿ ಸಚಿವ / ಅಧ್ಯಕ್ಷರು, ರಾಷ್ಟ್ರೀಯ ಜನತಾ ದಳ)
 
ತಾಯಿ : ಗಂಗಮ್ಮ ಎಸ್. ಬೊಮ್ಮಾಯಿ
 
ಧರ್ಮಪತ್ನಿ: ಚನ್ನಮ್ಮಾ ಬಿ. ಬೊಮ್ಮಾಯಿ
 
ಮಕ್ಕಳು : ಪುತ್ರ - ಭರತ, ಪುತ್ರಿ – ಆದಿತಿ
 
ಪ್ರಾಥಮಿಕ ವಿದ್ಯಾಭ್ಯಾಸ : ರೋಟರಿ ಇಂಗ್ಲೀಷ ಮಾದ್ಯಮ ಶಾಲೆ, ದೇಶಪಾಂಡೆ ನಗರ, ಹುಬ್ಬಳ್ಳಿ.
 
ಮಾಧ್ಯಮಿಕ ವಿದ್ಯಾಭ್ಯಾಸ : ರೋಟರಿ ಇಂಗ್ಲೀಷ ಮಾದ್ಯಮ ಶಾಲೆ, ದೇಶಪಾಂಡೆ ನಗರ, ಹುಬ್ಬಳ್ಳಿ.
 
ಪಿ.ಯು.ಸಿ: ಪಿ.ಸಿ.ಜಾಬಿನ ವಿಜ್ಞಾನ ಮಹಾವಿದ್ಯಾಲಯ, ಹುಬ್ಬಳ್ಳಿ.
 
ಇಂಜನೀಯರಿಂಗ್ ವಿದ್ಯಾಭ್ಯಾಸ (ಮೆಕ್ಯಾನಿಕಲ್)
: ಬಿ.ವ್ಹಿ.ಭೂಮರಡ್ಡಿ ತಾಂತ್ರಿಕ ಮಹಾವಿದ್ಯಾಲಯ, ಹುಬ್ಬಳ್ಳಿ.
 
ಪ್ರಾರಂಭದ ಉದ್ಯೋಗ: ಕೈಗಾರಿಕಾ ಉದ್ಯಮಿ ಹಾಗೂ 1983 ರಿಂದ 1985 ರವರೆಗೆ  ಪುಣೆ ಟೆಲ್ಕೋ ಕಂಪನಿಯಲ್ಲಿ ಎರಡು ವರ್ಷಗಳ ತಾಂತ್ರಿಕ ತರಬೇತಿ
 
ಉದ್ಯೋಗ ಸ್ಥಾಪನೆ: ಹುಬ್ಬಳ್ಳಿ ಹಾಗೂ ಬೆಂಗಳೂರು.
 
ಸಾಮಾಜಿಕ ಹಾಗೂ ರಾಜಕೀಯ ಸೇವೆ : ಕಾಲೇಜ್ ವಿದ್ಯಾಭ್ಯಾಸ ದಿನದಿಂದಲೇ ಸಾಮಾಜಿಕ ಹಾಗೂ ರಾಜಕೀಯ ಕಾರ್ಯ ಚಟುವಟಿಕೆಗಳಲ್ಲಿ ಹೆಚ್ಚು ಆಸಕ್ತಿ ಹಾಗೂ ಸಂಘಟನೆಗಳಿಗೆ ಸತತ ಪ್ರಯತ್ನ
 
 
:2007 ರಲ್ಲಿ ಜುಲೈನಲ್ಲಿ ಧಾರವಾಡದಿಂದ ನರಗುಂದವರೆಗೆ 232 ಕಿ.ಮೀ 21 ದಿನಗಳ ಬೃಹತ್ ರೈತರೊಂದಿಗೆ ಪಾದಯಾತ್ರೆ.
 
 
: 1993 ರಲ್ಲಿ ಹುಬ್ಬಳ್ಳಿ ನಗರದಲ್ಲಿ ನಡೆದ ರಾಜ್ಯ ಯುವಜನತಾ ದಳದ ಐತಿಹಾಸಿಕ ಬೃಹತ್ ರ್ಯಾಲಿಯ ಸಂಘಟನೆಯ ನೇತೃತ್ವ.
 
 
: 1995 ರಲ್ಲಿ ಹುಬ್ಬಳ್ಳಿ ನಗರದ ಈದಗಾ ಮೈದಾನದ ಸಮಸ್ಯೆಯ ಶಾಸ್ವತ ಪರಿಹಾರಕ್ಕೆ ರಾಜ್ಯ ಸರ್ಕಾರದ ಮೂಲಕ ಪ್ರಯತ್ನ / ನೇತೃತ್ವ.
 
ಪಕ್ಷದಲ್ಲಿ ಸ್ಥಾನ
 
1995 ರಲ್ಲಿ ರಾಜ್ಯದ ಜನತಾದಳ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ
 
ರಾಜಕೀಯ ಸ್ಥಾನಮಾನ
: 1996 ರಿಂದ 1997 ರವರೆಗೆ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಜೆ.ಎಚ್.ಪಟೇಲ್ ಇವರಿಗೆ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ
 
 
: 31-12-1997 ಹಾಗೂ 04-12-2003 ರಲ್ಲಿ ರಾಜ್ಯ ವಿಧಾನ ಪರಿಷತ್ತಿಗೆ ಸ್ಥಳೀಯ ಸಂಸ್ಥೆಗಳಿಂದ (ಧಾರವಾಡ-ಹಾವೇರಿ-ಗದಗ) ನಡೆದ ಚುನಾವಣೆಯಲ್ಲಿ ಸತತ ಎರಡು ಬಾರಿ ವಿಧಾನ ಪರಿಷತ್ತಿನ ಸದಸ್ಯರಾಗಿ ಆಯ್ಕೆ.
 
22-05-2008 ರಂದು ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಹಾವೇರಿ ಜಿಲ್ಲೆ ಶಿಗ್ಗಾಂವ ವಿಧಾನಸಭೆ ಮತಕ್ಷೇತ್ರದಿಂದ ಆಯ್ಕೆ
 
ರಾಜ್ಯದ ಹಿಂದಿನ ಬಿ.ಜೆ.ಪಿ ಸರ್ಕಾರದಲ್ಲಿ ಬಿ.ಎಸ್.ಯಡಿಯೂರಪ್ಪ / ಡಿ.ವ್ಹಿ.ಸದಾನಂದಗೌಡ ಹಾಗೂ ಜಗದೀಶ ಶೆಟ್ಟರ್ ಇವರ ಸಚಿವ ಸಂಪುಟದಲ್ಲಿ ಸತತ ಐದು ವರ್ಷಗಳವರೆಗೆ ಜಲ ಸಂಪನ್ಮೂಲ ಸಚಿವರಾಗಿ ಸೇವೆ.
 
 
ದಿನಾಂಕ : 05-05-2013 ರಂದು ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಹಾವೇರಿ ಜಿಲ್ಲೆ ಶಿಗ್ಗಾಂವ ವಿಧಾನಸಭಾ ಮತಕ್ಷೇತ್ರದಿಂದ ದ್ವಿತೀಯ ಭಾರಿಗೆ ಆಯ್ಕೆ.
 
 
ದಿನಾಂಕ: 12-05-2018 ರಂದು ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಹಾವೇರಿ ಜಿಲ್ಲೆ ಶಿಗ್ಗಾಂವ ವಿಧಾನಸಭಾ ಮತಕ್ಷೇತ್ರದಿಂದ ತೃತೀಯ ಭಾರಿಗೆ ಆಯ್ಕೆಯಾಗಿ ಬಿ.ಎಸ್.ಯಡಿಯೂರಪ್ಪನವರ ಸಚಿವ ಸಂಪುಟದಲ್ಲಿ ಗೃಹ ಸಚಿವರಾಗಿ ಸೇವೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments