ರೈತ ಮುಖಂಡರಿಂದ 26 ಕ್ಕೆ ವಿಧಾನಸೌಧ ಚಲೋ ಕಾರ್ಯಕ್ರಮ

Webdunia
ಭಾನುವಾರ, 18 ಸೆಪ್ಟಂಬರ್ 2022 (20:56 IST)
ರೈತ ಮುಖಂಡರ ಸಭೆಯನ್ನ ರೈತ ಮುಖಂಡ ಕುರುಬೂರು ಶಾಂತಕುಮಾರ್ಪ ಟ್ಟಣದ ಎಪಿಎಂಸಿ ಕಚೇರಿಯಲ್ಲಿ ನಡೆಸಿದ್ದಾರೆ.
26ಕ್ಕೆ ವಿಧಾನಸೌಧ ಚಲೋ ಇರುವುದರಿಂದ ಕಬ್ಬಿನ ದರ,ಕೃಷಿ ಪಂಪ್ ಸೆಟ್ ಮೇಲಿನ ದರ,ರಸಗೊಬ್ಬರಗಳ ಮೇಲಿನ ದರ ಇಳಿಸುವಂತೆ ಆಗ್ರಹಿಸಿಸುತ್ತಿದ್ದಾರೆ. 
 
ಪ್ರಧಾನಿ ಮೋದಿಯವರು 2022ಕ್ಕೆ ರೈತರ ಆದಾಯವನ್ನ ಡಬಲ್ ಮಾಡುತ್ತೇನೆ ಎಂದಿದ್ದರು.ಆದರೆ ರೈತರು ದಿನನಿತ್ಯ ಬಳಸುವ ರಸಗೊಬ್ಬರ ಬೆಲೆ ಏರಿಕೆ ಮಾಡಿದ್ದಾರೆ.ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯಲ್ಲಿ ರೈತರು ಹೋರಾಟ ನಡೆಸಿದಾಗ ರೈತ ವಿರೋಧಿ ಕೃಷಿ ಕಾಯ್ದೆಯನ್ನ ವಾಪಾಸ್ ಪಡೆದರು.ರಾಜ್ಯದಲ್ಲಿಯು ಎಪಿಎಂಸಿ ಕಾಯ್ದೆಯನ್ನ ವಾಪಾಸ್ ಪಡೆಯಬೇಕು.ನೆರೆ ಹಾನಿಯಿಂದ ರಾಜ್ಯದಲ್ಲಿ 10ಲಕ್ಷ ಎಕರೆ ಬೆಳೆ ಹಾನಿಯಾಗಿದೆ.ಸರ್ಕಾರ ರೈತರಿಗೆ ಕಾಟಾಚಾರಕ್ಕೆ ಪರಿಹಾರ ನೀಡುತ್ತಿದ್ದಾರೆ.ಮುಂದಿನ ದಿನಗಳಲ್ಲಿ ತಾಲ್ಲೂಕು ಜಿಲ್ಲಾ ಕೇಂದ್ರಗಳಲ್ಲಿ ಚೆಕ್ ಸುಡುವ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ.ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ರೈತರಿಗೆ ನೀಡಿರುವ ಮಾತನ್ನ ಉಳಿಸಿಕೊಳ್ಳಬೇಕು.ಸೆಪ್ಟೆಂಬರ್ 26ಕ್ಕೆ ಬೆಂಗಳೂರಲ್ಲಿ ರೈತರಿಂದ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸುತ್ತೇವೆ.ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನ ಎಚ್ಚರಿಸುವ ಕೆಲಸವನ್ನ ರೈತರು ಮಾಡುತ್ತೇವೆ ಎಂದು ರೈತರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಮಹಿಳೆ ಶವ ಸೂಟ್‌ಕೇಸ್‌ನಲ್ಲಿ ಪತ್ತೆ: ಸಂಗಾತಿ ಬಂಧನ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟದ ಬೆನ್ನಲ್ಲೇ ಮಾಜಿ ಸಿಎಂ ಸದಾನಂದ ಗೌಡ ಸ್ಫೋಟಕ ಹೇಳಿಕೆ

ದೆಹಲಿ ಬಾಂಬ್ ಸ್ಫೋಟ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments